Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಈ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ

 

     ದಾವಣಗೆರೆ;  66/11 ಕೆ.ವಿ.ವಿ.ವಿ. ಕೇಂದ್ರ ದಾವಣಗೆರೆಯಿಂದ ಎಫ್-14 ಜಯನಗರ ಫೀಡರ್‍ನಲ್ಲಿ ಜಲಸಿರಿ ವತಿಯಿಂದ ಕೆಐಯುಡಬ್ಲೂಎಂಐಪಿ ಯೋಜನೆಯಡಿಯಲ್ಲಿ ಕಾಮಗಾರಿಯನ್ನು ಬೆ.ವಿ.ಕಂ ವತಿಯಿಂದ ತುರ್ತು ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜುಲೈ 12 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. 

ನಿಟುವಳ್ಳಿ ದುರ್ಗಾಂಭಿಕಾ ದೇವಸ್ಥಾನ, ನಿಟ್ಟುವಳ್ಳಿ, ರಾಷ್ಟ್ರೋತ್ತನ ಶಾಲೆ, ಮಣಿಕಂಠ ಸರ್ಕಲ್, ಶ್ರೀ ರಾಮ ಬಡಾವಣೆ, ಜಯನಗರ ಎ ಬ್ಲಾಕ್& ಬಿ ಬ್ಲಾಕ್, ದುರ್ಗಾಂಭಿಕಾ ಶಾಲಾ ರಸ್ತೆ, ಬೆಸ್ಕಂ ಆಫೀಸ್ ಹಾಗೂ ಸುತ್ತ ಮುತ್ತಲಿನ  ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಇರುವುದಿಲ್ಲ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.