Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಉಡುಪಿ: ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ ನೇಮಕ

ಉಡುಪಿ: ಉಡುಪಿ ಜಿಲ್ಲಾಧಿಕಾರಿ ಆಗಿ ವಿದ್ಯಾಕುಮಾರಿ ನೇಮಕಗೊಂಡಿದ್ದಾರೆ.ಸದ್ಯ ಜಿಲ್ಲಾಧಿಕಾರಿಯಾಗಿರುವ ಕೂರ್ಮಾ ರಾವ್ ಎಂ ಅವರ ಸ್ಥಾನಕ್ಕೆ ವಿದ್ಯಾಕುಮಾರಿ ನೇಮಕಗೊಂಡಿದ್ದಾರೆ.ಆದರೆ ಕೂರ್ಮಾ ರಾವ್ ಅವರಿಗೆ ಹುದ್ದೆ ಮತ್ತು ಜಾಗ ತೋರಿಸಿಲ್ಲ.ವಿದ್ಯಾಕುಮಾರಿ ಅವರು ಉಡುಪಿಯ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.