Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

— -ದಶಗಣ ಸಿಂಗಿದೇವಯ್ಯ  ಅವರ ವಚನ .

 

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

 

ವಚನ: :

ಪೂರ್ವಕರ್ಮವ ಕೆಡಸಿದನೆನ್ನ ಗುರು

ಉಭಯ ಕರ್ಮವ ಬಿಡಿಸಿ ತೋರಿದ ಶರಣರ.

ಅವರಿಂದ ಬದುಕಿದೆನು.

ತೋರಿದ ಸದುಭಕ್ತರ;

ಅವರಿಂದ ಬದುಕಿದೆನು.

ನಾಚಯ್ಯಪ್ರಿಯ ಮಲ್ಲಿನಾಥಯ್ಯಾ,ಗುರುವಿಂದ ಬದುಕಿದೆನು, ನಿಮ್ಮ ಹಂಗೇನು?

 

-ದಶಗಣ ಸಿಂಗಿದೇವಯ್ಯ