Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ನಾಗಪುರ ದೀಕ್ಷಾ ಭೂಮಿ ಯಾತ್ರೆ; ಅರ್ಜಿ ಆಹ್ವಾನ

 

ಹೊಸಪೇಟೆ : ಸಮಾಜಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿನಲ್ಲಿ ಮಹಾರಾಷ್ಟçದ ನಾಗಪುರದಲ್ಲಿರುವ ದೀಕ್ಷಾಭೂಮಿ ಯಾತ್ರೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಉಪನಿರ್ದೇಶಕ ಮಂಜುನಾಥ ಹೆಚ್.ವಿ. ಅವರು ತಿಳಿಸಿದ್ದಾರೆ.

ನಾಗಪುರ ದೀಕ್ಷಾ ಭೂಮಿಗೆ ಭೇಟಿ ನೀಡಬಯಸುವ ಯಾತ್ರಾರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ https://sw.kar.nic.in ಮೂಲಕ ಅ.10ರ ಒಳಗಾಗಿ ಅರ್ಜಿ ಸಲ್ಲಿಸಬಹುದು.