Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

-ಪ್ರಸಾದಿ ಭೋಗಣ್ಣ ಅವರ ವಚನ .!

 

 

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

 

ವಚನ: :

ಬೀಜವ ಕಳೆದು ತರು ಬೆಳೆದಂತೆ

ತರುವ ಕಳೆದು ಬೀಜ ಆ ತರುವಿಂಗೆ ಕುರುಹಾದಂತೆ

ಪರಮ ಜೀವನ ಕಳೆದು

ಆ ಜೀವಕ್ಕೆ ತಾ ಪರಮನೆಂಬ ಪರಿಭ್ರಮಣವ ಕಳೆದು ಪರಶಕ್ತಿಸಮೇತವಾದಲ್ಲಿ

ಮರದಲ್ಲಿ ಹುಟ್ಟಿದ ಕಿಚ್ಚು, ಮರ ನಷ್ಟವಾಗಿ ತಾ ನಷ್ಟವಾದಂತೆ

ಅರಿದ ಅರಿವು ಕುರುಹಿನಲ್ಲಿ ಪರಿಹರಿಸಿದ ಮತ್ತೆ

ತೆರೆ ದರುಶನ ಉಭಯವಡಗಿತ್ತುಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗವನರಿದಲ್ಲಿ.

 

-ಪ್ರಸಾದಿ ಭೋಗಣ್ಣ