Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

-ಮಾರೇಶ್ವರೊಡೆಯರು  ಅವರ ವಚನ .!

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಉಂಬವರೆಲ್ಲ ಒಂದೇ ಪರಿಯೆ,

ತಮ್ಮ ತಮ್ಮ ಬಾಯಿಚ್ಫೆಯಲ್ಲದೆ ?

ಇಕ್ಕುವರಂದಕ್ಕೆ ಉಂಡಡೆ,

ತನಗೇ ಸಿಕ್ಕೆಂದೆ ಮಾರೇಶ್ವರಾ.

 

-ಮಾರೇಶ್ವರೊಡೆಯರು