Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಈ ಗಿಡದ ಎಲೆಯ ಮೇಲೆ ಈ ಮಂತ್ರವನ್ನು ಬರೆಯುವುದರಿಂದ ಶತ್ರು ಕಾಟದಿಂದ ನರಳುತ್ತಿದ್ದರೆ ತಕ್ಷಣ ಶತ್ರು ಸಂಹಾರ.!

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

 

ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲೂ ಕೂಡ ಶತ್ರುಗಳಿಂದ ತೊಂದರೆ ಎಂಬುವುದು ಉಂಟಾಗುತ್ತದೆ. ಅಂತಹ ಶತ್ರುಗಳ ತೊಂದರೆಯನ್ನು ದೂರ ಮಾಡಿಕೊಳ್ಳಬೇಕೆಂದು ಅನೇಕ ರೀತಿಯ ತಂತ್ರಗಳನ್ನು ಮಾಡುತ್ತಾರೆ ಆದರೆ ಈ ತಂತ್ರವನ್ನು ಮಾಡಿ ಖಂಡಿತವಾಗಿಯೂ ನಿಮಗೆ ಬದಲಾವಣೆ ಎಂಬುದನ್ನ ಕಾಣಲು ಸಾಧ್ಯವಾಗುತ್ತದೆ. ನಿಮ್ಮ ಮನೆಯಲ್ಲಿ ಆಗಿರಬಹುದು ಅಥವಾ ನೀವು ಉದ್ಯೋಗ ಮಾಡುವ ಸ್ಥಳದಲ್ಲಿ ಆಗಿರಬಹುದು,

ವ್ಯಾಪಾರ ಮಾಡುವ ಸ್ಥಳದಲ್ಲಿ ಆಗಿರಬಹುದು ಈ ರೀತಿಯ ಸ್ಥಳದಲ್ಲಿ ಶತ್ರುಗಳು ನಿಮಗೆ ತೊಂದರೆಯನ್ನು ಉಂಟು ಮಾಡುತ್ತಲೇ ಇರುತ್ತಾರೆ. ನಿಮಗೆ ನೆಮ್ಮದಿಯುತವಾದ ಜೀವನವನ್ನು ನಡೆಸಲು ಸಾಧ್ಯವಾಗದಂತಹ ಪರಿಸ್ಥಿತಿಗಳನ್ನಾಗಿ ಬಂದು ಬಿಡುತ್ತಾರೆ ಅಂತ ಪರಿಸ್ಥಿತಿಗಳನ್ನ ನೀವು ಸುಧಾರಿಸಿಕೊಳ್ಳಬೇಕು ಎಂದರೆ ಈ ತಂತ್ರವನ್ನು ನೀವು ಮಾಡಬೇಕು. ನೀವು ಮಾಡುವ ಕೆಲಸ ಕಾರ್ಯಗಳಿಗೆ ತೊಂದರೆಯನ್ನು ನೀಡುತ್ತಾ ಇದ್ದರೆ,

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

 

ವಿನಾಕಾರಣ ನಿಮ್ಮ ಮೇಲೆ ಜಗಳಕ್ಕೆ ಬರುವುದಾಗಿರಬಹುದು ಈ ರೀತಿಯ ಸಮಸ್ಯೆಗಳನ್ನ ಏನಾದರೂ ಮಾಡುತ್ತಾ ಇದ್ದರೆ ಅಂತಹ ಸಮಸ್ಯೆಗಳು ದೂರವಾಗುವುದಕ್ಕೆ ಈ ತಂತ್ರವನ್ನು ನೀವು ಮಾಡುವುದು ಉತ್ತಮ. ಈ ತಾಂತ್ರಿಕ ವಿದ್ಯೆಯಿಂದ ಸಾಕಷ್ಟು ರೀತಿಯ ಬದಲಾವಣೆಯನ್ನು ಕಾಣುತ್ತೀರಿ. ಶತ್ರುಗಳು ತೊಂದರೆ ಎಂಬುದು ಇದು ಒಂದು ಪಿಡುಗಾಗಿ ಬಿಟ್ಟಿದೆ, ನಾವು ನಮ್ಮ ಪಾಡಿಗೆ ಜೀವನ ನಡೆಸುತ್ತೇವೆ ಎಂದರು ಕೂಡ ಶತ್ರುಗಳಿಂದ ತೊಂದರೆ ಬರುವ ಸಾಧ್ಯತೆ ಹೆಚ್ಚಾಗಿದೆ.

ಈ ತಂತ್ರವನ್ನು ನೀವು ಯಾವ ದಿನದಲ್ಲಾದರೂ ಮಾಡಬಹುದಾಗಿದೆ ಈ ತಂತ್ರವನ್ನ ಮಾಡಲು ಎಕ್ಕದ ಗಿಡದ ಎಲೆಯನ್ನ ತೆಗೆದುಕೊಳ್ಳಬೇಕು. ನಿಮಗೆ ಯಾರು ತೊಂದರೆಯನ್ನು ನೀಡುತ್ತಿದ್ದಾರೋ ಆ ಶತ್ರುವಿನ ಹೆಸರನ್ನು ಎಕ್ಕದ ಗಿಡದ ಎಲೆಯ ಮೇಲೆ ಬರೆಯಬೇಕು. ಅವರ ಹೆಸರನ್ನ ಬರೆದ ನಂತರ ಓಂ ಶತ್ರು ವಿನಾಶಕಾಯ ಫಟ್ ಸ್ವಾಹ. ಈ ರೀತಿ ಮಂತ್ರವನ್ನ ಆ ಎಲೆಯ ಮೇಲೆ ಬರೆದ ನಂತರ ಅಕ್ಕ ಪಕ್ಕದಲ್ಲಿ ಸ್ವಸ್ತಿಕ್ ಚಿನ್ಹೆಯನ್ನು ಹಾಕಬೇಕು

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

 

ರಾತ್ರಿ ಮಲಗುವುದಕ್ಕೆ ಮುಂಚಿತವಾಗಿ ನೀವು ಕೋಣೆಗೆ ಬಂದ ತಕ್ಷಣ ಈ ರೀತಿಯ ತಂತ್ರವನ್ನು ಮಾಡಬೇಕು. ಈ ರೀತಿಯ ಎಲೆಯ ಮೇಲೆ ಬರೆದಿರುವಂಥದ್ದನ್ನ ನಿಮ್ಮ ಎಡಗಾಲಿನ ಕಾಲಿನ ಕೆಳಗೆ ಇಟ್ಟುಕೊಂಡು ತುಳಿಯಬೇಕು. ಒಂದು ದಿನ ಪೂರ್ತಿ ಈ ರೀತಿ ಮಾಡಿಕೊಳ್ಳಬೇಕು. ಬೆಳಗ್ಗೆ ಎದ್ದ ತಕ್ಷಣ ಆ ಎಲೆಯನ್ನು ಒಂದು ನಿರ್ಜನವಾದ ಪ್ರದೇಶದಲ್ಲಿ ಹಾಕಿ ಬರಬೇಕು ಈ ರೀತಿ ಮಾಡುವುದರಿಂದ ಶತ್ರುಗಳು ಸಂಪೂರ್ಣವಾಗಿ ನಾಶವಾಗಲು ಸಾಧ್ಯವಾಗುತ್ತದೆ.

ಇವರು ಅಸ್ಸಾಂಮಿನ ಅಧಿದೇವತೆ ಶ್ರೀ ಕಾಮಕ್ಯದೇವಿ ಹಾಗೂ ಕೊಳ್ಳೇಗಾಲದ ಚೌಡಿ ಪ್ರಯೋಗ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಮಸ್ಯೆಗಳಿಗೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.

ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ

ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882