ರೋಹಿಣಿ ಸಿಂಧೂರಿ ಹಾಗೂ ರೂಪಾ ಮೌದ್ದಿಲ್ ಜಟಾಪಟಿ ಕೋರ್ಟ್ ಹೇಳಿದ್ದು.!
![](https://suddimane.com/wp-content/uploads/2023/09/ರೋಹಿಣಿ-ಸಿಂಧೂರಿ-ಹಾಗೂ-ರೂಪಾ-ಮೌದ್ದಿಲ್-ಜಟಾಪಟಿ-ಕೋರ್ಟ್-ಹೇಳಿದ್ದು.jpg)
ಬೆಂಗಳೂರು: ಕೇಸ್ ರದ್ದತಿಗೆ ಕೋರ್ಟ್ ನಕಾರ: ರೂಪಾಗೆ ಹಿನ್ನಡೆ ಸಾಮಾಜಿಕ ಮಾಧ್ಯಮಗಳಲ್ಲಿ ತಮ್ಮ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆಂದು ಆರೋಪಿಸಿ ಐಎಎಸ್ ಆಧಿಕಾರಿ ರೋಹಿಣಿ ಸಿಂಧೂರಿ ಅವರು ಐಪಿಎಸ್ ಅಧಿಕಾರಿ ರೂಪಾ ಮೌದ್ದಿಲ್ ಅವರಿಂದ ಒಂದು ಕೋಟಿ ರೂಪಾಯಿ ಕೊಡಿಸಬೇಕೆಂದು ಕೋರಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ಇದನ್ನು ರದ್ದುಗೊಳಿಸಬೇಕೆಂದು ಕೋರಿ ರೂಪಾ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಅರ್ಜಿ ವಜಾಗೊಳಿಸಿರುವ ಕೋರ್ಟ್, ದೂರು ರದ್ದು ಮಾಡಲು ನಿರಾಕರಿಸಿದೆ. ಇದರಿಂದ ರೂಪಾಗೆ ತೀವ್ರ ಹಿನ್ನಡೆ ಉಂಟಾಗಿದೆ.