ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ- ಅದೃಷ್ಟವಶಾತ್ ಚಾಲಕ ಪಾರು
![](https://suddimane.com/wp-content/uploads/2023/07/03072023akcar.jpg)
ವಿಟ್ಲ: ಬಂಟ್ವಾಳ ತಾಲೂಕಿನ ವಿಟ್ಲ ಸಮೀಪ ಪರ್ತಿಪ್ಪಾಡಿ ಬಳಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದು ಚಾಲಕ ಅದೃಷ್ಟವಶಾತ್ ಪಾರಾಗಿರುವ ಘಟನೆ ನಡೆದಿದೆ.
ರೈಲಿನಲ್ಲೇ ಬೆಂಗಳೂರಿಗೆ ತೆರಳುತ್ತಿದ್ದ ಬಂಟ್ವಾಳದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು
ವಿದ್ಯುತ್ ಕಂಬಕ್ಕೆ ಗುದ್ದಿದ ರಭಸಕ್ಕೆ ವಿದ್ಯುತ್ ಕಂಬವೇ ಕಿತ್ತು ಬಂದಿದೆ. ಕಾರಿನ ಮೇಲೆಯೇ ವಿದ್ಯುತ್ ಕಂಬ ಮುರಿದು ಬಿದ್ದಿದ್ದು ಅದೃಷ್ಟವಶಾತ್ ಚಾಲಕ ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾರೆ.