Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

— –ವೀರಸಂಗಯ್ಯ  ಅವರ ವಚನ .

 

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

 

ವಚನ: :

ತತ್ವಭಕ್ತಿ, ತತ್ವಮುಕ್ತಿ,

ತತ್ವ ಉತ್ಪತ್ಯದ ತನು ಸಾರಾಯ

ತತ್ವವೃಕ್ಷದಿಂದ ಪುಟ್ಟಿದವು.

ಎಂಬತ್ತು ನಾಲ್ಕು ಲಕ್ಷ ಸಂಕಲ್ಪವೆಲ್ಲ ತತ್ವಾದಿಗಳು.

ಯಾತಕ್ಕೆ ಭೇದವ ಮಾಳ್ಪಿರಯ್ಯಾ ?

ಪೃಥ್ವಿ ಪೃಥ್ವಿಯ ಕೂಡಿತು

ಅಪ್ಪು ಅಪ್ಪುವ ಕೂಡಿತು

ವಾಯು ವಾಯುವ ಕೂಡಿತು

ಆಕಾಶ ಆಕಾಶದೊಳು ಸಹಕಾರ್ಯವಾಯಿತು.

ಆ ಭಕ್ತನ ವಿಭೇದವಿಲ್ಲದ ಕಾರಣದಿಂದ

ಶರೀರ ಭಿನ್ನವಾಗದು ಕಾಣಾಎಲೆ ನಮ್ಮ ಕೂಡಲಚೆನ್ನಸಂಗಮದೇವಯ್ಯ.

 

-ವೀರಸಂಗಯ್ಯ