Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

-ಶಿವಲೆಂಕ ಮಂಚಣ್ಣ ಅವರ ವಚನ .!

 

 

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

 

ವಚನ: :

ಜಲದಲ್ಲಿ ಹುಟ್ಟಿದ ಚೇತನ, ಜಲವುಳಿದು ಜೀವಿಸಬಲ್ಲುದೆ ?

ಅರಿವನರಿದಲ್ಲಿ, ಕುರುಹಿನ ಮರೆಯಲ್ಲಿ,

ಇದೆಯೆಂದು ತೋರಿದ ಮತ್ತೆ ,

ಕುರುಹುನುಳಿದು, ಅರಿವ ಪರಿಯಿನ್ನೆಂತೊ ?

ಆ ಉಭಯ, ಆತ್ಮದೃಷ್ಟಿಯಂತೆ.

ಶಿವಲೆಂಕನ ಮಾತು,

ಈಶಾನ್ಯಮೂರ್ತಿ ಮಲ್ಲಿಕಾರ್ಜುನಲಿಂಗಕ್ಕೆಉಂಟು ಇಲ್ಲಾ ಎಂಬಲ್ಲಿ ಹಾಕಿದ ಮುಂಡಿಗೆ.

 

-ಶಿವಲೆಂಕ ಮಂಚಣ್ಣ