Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

-ಸಿದ್ಧಾಂತಿ ವೀರಸಂಗಯ್ಯ ಅವರ ವಚನ .!

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

 

ವಚನ: :

ವಾರಿಯಿಂದಾದ ಮುತ್ತು ಶಾಂತಿಯ ಜಲದಲ್ಲಿ ಹಾಕಲಿಕಾಗಿ,

ಮುನ್ನಿನ ಎನ್ನಯ ವಾರಿ ಬಂದಿತ್ತೆಂದು ತಾ ಗಟ್ಟಿಗೊಂಡುದಿಲ್ಲ.

ಈ ಮುತ್ತು ತದ್ಭಾವ ಅಪ್ಪುವಿನಂತಾದುದಿಲ್ಲ.

ಈ ಉಭಯದ ಭೇದವ ತಿಳಿದಡೆ, ದ್ವೈತಾದ್ವೈತವ ಬಲ್ಲರೆಂಬೆ.

ಹೀಂಗಲ್ಲದೆ ಗೆಲ್ಲಸೋಲಕ್ಕೆ ಹೋರುವ ಕಲ್ಲೆದೆಯವರಿಗೆಲ್ಲಿಯದೊ,ಗೋಳಕಾಕಾರ ವಿಶ್ವವಿರಹಿತ ಲಿಂಗವು ಸಾಧ್ಯವಪ್ಪುದು ?

 

-ಸಿದ್ಧಾಂತಿ ವೀರಸಂಗಯ್ಯ