Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಆಯೋಧ್ಯೆ ರಾಮಮಂದಿರದಲ್ಲಿ ತಾರಾ ದಂಡು

ಆಯೋಧ್ಯೆ: ಇಂದು ಶ್ರೀರಾಮಲಲ್ಲಾ ಪ್ರಾಣಪ್ರತಿಷ್ಠನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅಯೋಧ್ಯೆಗೆ ಭಾರತೀಯ ಸಿನಿಮಾ ರಂಗದ ಅನೇಕ ತಾರೆಯರು ಪಾಲ್ಗೊಂಡಿದ್ದಾರೆ.

ಈಗಾಗಲೇ ಕನ್ನಡದ ಹೆಸರಾಂತ ನಟ, ನಿರ್ದೇಶಕ ರಿಷಬ್ ಶೆಟ್ಟಿ, ಅನಿಲ್ ಕುಮಾರ ಸ್ವಾಮಿ, ಬಾಲಿವುಡ್ ಖ್ಯಾತ ನಟ ಅಮಿತಾಬ್‌ ಬಚ್ಚನ್‌, ತೆಲುಗು ನಟರಾದ ಚಿರಂಜೀವಿ, ರಾಮ್‌ಚರಣ್, ಪವನ್‌ ಕಲ್ಯಾಣ್‌ ಬಾಲಿವುಡ್ ಖ್ಯಾತ ನಟಿ ಕಂಗನಾ ರಣಾವತ್ತ್‌, ಕತ್ರಿನಾ ಕೈಫ್‌ ಸೇರಿದಂತೆ ಅನೇಕ ನಟ ನಟಿಯರು ಅಯೋಧ್ಯೆಗೆ ಆಗಮಿಸಿದ್ದಾರೆ. ಈ ವಿಶೇಷ ಪ್ರಾಣಪ್ರತಿಷ್ಠೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ಈ ಸಂಭ್ರಮವನ್ನು ಕಣ್ಣು ತುಂಬಿಸಿಕೊಂಡರು.

ಈಗಾಗಲೇ ಕನ್ನಡದ ಹೆಸರಾಂತ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅನಿಲ್ ಕುಮಾರ ಸ್ವಾಮಿ, ಬಾಲಿವುಡ್ ಖ್ಯಾತ ನಟ ಅಮಿತಾಬ್‌ ಬಚ್ಚನ್‌, ತೆಲುಗು ನಟರಾದ ಚಿರಂಜೀವಿ, ರಾಮ್‌ಚರಣ್, ಪವನ್‌ ಕಲ್ಯಾಣ್‌ ಬಾಲಿವುಡ್ ಖ್ಯಾತ ನಟಿ ಕಂಗನಾ ರಣಾವತ್ತ್‌, ಕತ್ರಿನಾ ಕೈಫ್‌ ಸೇರಿದಂತೆ ಅನೇಕ ನಟ ನಟಿಯರು ಭಾಗಿಯಾಗಿ ಪುನೀತರಾದರು.

ಕೇವಲ ಸಿನಿಮಾ ನಟರು ಮಾತ್ರವಲ್ಲ, ಕ್ರೀಡಾ ತಾರೆ ಸಚಿನ್‌ ತೆಂಡೂಲ್ಕರ್‌, ವಿರಾಟ್‌ ಕೊಹ್ಲಿ, ವೆಂಕಟೇಶ್‌ ಪ್ರಸಾದ್‌, ಆರ್‌.ಅಶ್ವಿನ್‌, ಸೈನಾ ನೆಹ್ವಾಲ್‌ ಸೇರಿದಂತೆ ಅನೇಕರು ಅಯೋಧ್ಯೆಗೆ ಆಗಮಿಸಿದ್ದು, ಪ್ರಾಣಪ್ರತಿಷ್ಠಾಪನೆ ಸಮಾರಂಭಕ್ಕೆ ಸಾಕ್ಷಿಯಾದರು.