Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಆಯ್ದಕ್ಕಿ ಮಾರಯ್ಯ  ಅವರ ವಚನ ……

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಎನಗೆ ಮನೆ ಇಲ್ಲ, ಎನಗೆ ಧನವಿಲ್ಲ,

ಮಾಡುವುದೇನು ? ನೀಡುವುದೇನು ?

ಮನೆ ಧನ ಸಕಲಸಂಪದಸೌಖ್ಯವುಳ್ಳ

ನಿಮ್ಮ ಶರಣರ ತಪ್ಪಲಕ್ಕಿಯನಾಯ್ದು ತಂದು,

ಎನ್ನೊಡಲ ಹೊರೆವೆನಾಗಿ,ಅಮರೇಶ್ವರಲಿಂಗಕ್ಕೆ ನೀಡುವ ಬಯಕೆ ಎನಗಿಲ್ಲ ಸಂಗನಬಸವಣ್ಣಾ.

 

-ಆಯ್ದಕ್ಕಿ ಮಾರಯ್ಯ