Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಇಂತಹ ಕನಸುಗಳು ಬಿದ್ದರೆ ನಿಮ್ಮಷ್ಟು ಅದೃಷ್ಟಶಾಲಿ ಮತ್ತೊಬ್ಬರಿಲ್ಲ! ಶೀಘ್ರದಲ್ಲೇ ಧನ ಸಂಪತ್ತು ಪ್ರಾಪ್ತಿಯಾಗುತ್ತದೆ

 

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಕನಸು ಎಂಬುದು ಪ್ರತಿಯೊಬ್ಬರಿಗೂ ಒಂದಲ್ಲ ಒಂದು ಬಾರಿ ಬಿದ್ದೇ ಬೀಳುತ್ತದೆ. ರಾತ್ರಿ ಸಮಯದಲ್ಲಿ ಹಲವಾರು ಜನರಿಗೆ ಕನಸುಗಳು ಬೀಳುತ್ತವೆ. ಹೀಗೆ ಮುಂಜಾನೆ 3 ಗಂಟೆ 30 ನಿಮಿಷದಿಂದ 5 ಗಂಟೆಯೊಳಗೆ ಕನಸುಗಳು ಬಿದ್ದರೆ ಅದು ಏನನ್ನು ಸೂಚಿಸುತ್ತದೆ ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

 

ಮುಂಜಾನೆ 3 ಗಂಟೆ 30 ನಿಮಿಷದಿಂದ 5 ಗಂಟೆಯೊಳಗೆ ಬೀಳುವ ಕನಸು ಸಾಕಷ್ಟು ಶುಭಫಲಗಳನ್ನು ತಂದುಕೊಡುತ್ತದೆ. ಕನಸಿನಲ್ಲಿ ದೇವಾಲಯದ ಗೋಪುರಗಳು ಪದೇಪದೇ ಕಾಣುತ್ತಿದ್ದರೆ, ಅದೇ ರೀತಿ ದೇವರಿಗೆ ಪೂರ್ಣಪ್ರಮಾಣದಲ್ಲಿ ಬಂಗಾರದಿಂದ ಅಲಂಕಾರ ಮಾಡಿದ ರೀತಿಯಲ್ಲಿ ಕನಸು ಬಿದ್ದರೆ ಅದು ಶುಭ ಸೂಚನೆಯನ್ನು ನೀಡುತ್ತದೆ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಒಂದು ವೇಳೆ ಕನಸಿನಲ್ಲಿ ಬ್ರಾಹ್ಮಣರನ್ನು ಕಂಡರೆ ಹಾಗೂ ಆಕಳನ್ನು ಕಂಡರೆ ಜೀವನದಲ್ಲಿ ಸಾಕಷ್ಟು ಒಳ್ಳೆಯದಾಗುತ್ತದೆ.ಅರಿಶಿನ, ಕುಂಕುಮ, ಗಂಧ, ಅಕ್ಷತೆ, ಹರಿಯುವ ನೀರು ಇವೆಲ್ಲ ಪದೇಪದೇ ಕನಸಿನಲ್ಲಿ ಬರುತ್ತಿದ್ದರೆ ಮುಂದಿನ ದಿನಗಳಲ್ಲಿ ಒಳ್ಳೆಯದಾಗುತ್ತದೆ ಎಂಬ ಶುಭ ಸೂಚನೆಯನ್ನು ನೀಡುತ್ತದೆ.

 

ಈ ರೀತಿ ಕನಸು ಬಿದ್ದಾಗ ಅದು ಏನನ್ನು ಸೂಚಿಸುತ್ತದೆ ಎಂದರೆ ನಾವು ಮಾಡುವಂತಹ ಪ್ರತಿಯೊಂದು ಕೆಲಸ ಕಾರ್ಯಗಳಲ್ಲಿ ಯಶಸ್ಸು ದೊರೆತು ಗೌರವ ಕೀರ್ತಿಯನ್ನು ಸಂಪಾದನೆ ಮಾಡುತ್ತೀರಾ ಎಂಬುದನ್ನು ತಿಳಿಸುತ್ತದೆ

 

ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882