Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಇಂದೇ ಕಾಂಗ್ರೆಸ್ ಪಟ್ಟಿ ಅಂತಿಮ ಯಾರಿಗೆ ಸಿಗುತ್ತೆ ಟಿಕೆಟ್ ಸಂಭಾವ್ಯ ಪಟ್ಟಿ.!

 

ಬೆಂಗಳೂರು: 21 ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಶುಕ್ರವಾರ ಅಂತಿಮಗೊಳ್ಳಲಿದ್ದು, ಸೋಮವಾರ ಬಿಡುಗಡೆಯಾಗುವುದು ಬಹುತೇಕ ಖಚಿತವೆನ್ನಲಾಗಿದೆ.

ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ ರಾಜ್ಯದ 7 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಇದೀಗ 21 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ.

ಉಡುಪಿ –ಚಿಕ್ಕಮಗಳೂರು: ಜಯಪ್ರಕಾಶ್ ಹೆಗಡೆ

ದಕ್ಷಿಣ ಕನ್ನಡ: ಪದ್ಮರಾಜ್

ಚಿತ್ರದುರ್ಗ: ಬಿ.ಎನ್. ಚಂದ್ರಪ್ಪ

ಚಿಕ್ಕಬಳ್ಳಾಪುರ: ರಕ್ಷಾ ರಾಮಯ್ಯ

ರಾಯಚೂರು: ಜಿ. ಕುಮಾರ ನಾಯಕ

ದಾವಣಗೆರೆ: ಲತಾ ಮಲ್ಲಿಕಾರ್ಜುನ

ಉತ್ತರ ಕನ್ನಡ: ಅಂಜಲಿ ನಿಂಬಾಳ್ಕರ್

ಬಾಗಲಕೋಟೆ: ಸಂಯುಕ್ತ ಪಾಟೀಲ್

ಹುಬ್ಬಳ್ಳಿ- ಧಾರವಾಡ: ವಿನೋದ್ ಅಸೂಟಿ

ಚಿಕ್ಕೋಡಿ: ಪ್ರಿಯಾಂಕಾ ಜಾರಕಿಹೊಳಿ

ಬೆಳಗಾವಿ: ಮೃಣಾಲ್ ಹೆಬ್ಬಾಳ್ಕರ್

ಬೆಂಗಳೂರು ದಕ್ಷಿಣ: ಸೌಮ್ಯ ರೆಡ್ಡಿ

ಬೆಂಗಳೂರು ಉತ್ತರ: ಪ್ರೊ. ರಾಜೀವ್ ಗೌಡ

ಬೆಂಗಳೂರು ಸೆಂಟ್ರಲ್: ಮನ್ಸೂರ್ ಅಲಿ ಖಾನ್

ಕಲಬುರಗಿ: ರಾಧಾಕೃಷ್ಣ

ಬಳ್ಳಾರಿ: ವೆಂಕಟೇಶ ಪ್ರಸಾದ್

ಚಾಮರಾಜನಗರ: ಸುನಿಲ್ ಬೋಸ್

ಮೈಸೂರು: ಎಂ. ಲಕ್ಷ್ಮಣ್

ಕೋಲಾರ: ಕೆ.ಹೆಚ್. ಮುನಿಯಪ್ಪ/ ಡಾ. ಎಲ್. ಹನುಮಂತಯ್ಯ

ಕೊಪ್ಪಳ: ರಾಜಶೇಖರ ಹಿಟ್ನಾಳ್/ ಅಮರೇಗೌಡ ಬಯ್ಯಾಪುರ

ಬೀದರ್: ರಾಜಶೇಖರ ಪಾಟೀಲ/ ಸಾಗರ್ ಬಿ. ಖಂಡ್ರೆ