ಕರಾವಳಿ ಸೇರಿದಂತೆ ರಾಜ್ಯದ 13ಕ್ಕೂ ಅಧಿಕ ಜಿಲ್ಲೆಗಳಲ್ಲಿ ಜುಲೈ 10ರವರೆಗೂ ಮಳೆ

ಬೆಂಗಳೂರು: ರಾಜ್ಯದ್ಯಂತ ಮುಂಗಾರು ಚುರುಕುಪಡೆಯುತ್ತಿದೆ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಚಿಕ್ಕಮಗಳೂರು, ದಾವಣಗೆರೆ, ಕೊಡಗು, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಆಫ್ರಿಕಾದಲ್ಲಿ ವಿಷಾನಿಲ ಸೋರಿಕೆ; ಮಕ್ಕಳು ಸೇರಿ 16 ಮಂದಿ ಸಾವು ಉತ್ತರ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಕಾರವಾರ, ಹೊನ್ನಾವರ, ಶಿರಾಲಿ, ಮುಲ್ಕಿ, ಬೆಳ್ತಂಗಡಿ, ಕಾರ್ಕಳ, ಕೊಲ್ಲೂರು, ಗೇರುಸೊಪ್ಪ, ಕುಮಟಾ, ಮಂಗಳೂರು, ಮಾಣಿ, ಮಂಗಳೂರು … Continue reading ಕರಾವಳಿ ಸೇರಿದಂತೆ ರಾಜ್ಯದ 13ಕ್ಕೂ ಅಧಿಕ ಜಿಲ್ಲೆಗಳಲ್ಲಿ ಜುಲೈ 10ರವರೆಗೂ ಮಳೆ