ಕಾರು – ಈಚರ್ ನಡುವೆ ಭೀಕರ ಅಪಘಾತ: ಸಜೀವ ದಹನವಾದ ಚಾಲಕ

ಚಾಮರಾಜನಗರ: ಕಾರು ಹಾಗೂ ಈಚರ್ ವಾಹನಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಸಜೀವ ದಹನವಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಗೇಟ್ ಬಳಿ ಶನಿವಾರ ತಡರಾತ್ರಿ ಸಂಭವಿಸಿದೆ. ಪುತ್ತೂರು: ಅಪಘಾತದಲ್ಲಿ ಪುತ್ರ ಗಂಭೀರ – ಮನನೊಂದು ತಾಯಿ ಆತ್ಮಹತ್ಯೆ ಮೃತ ಚಾಲಕನನ್ನು ಮೈಸೂರು ಮೂಲದ ಮುಜಾಮಿಲ್ ಅಹಮದ್ ಮೃತ ಚಾಲಕ ಎಂದು ಗುರುತಿಸಲಾಗಿದೆ. ಈಚರ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮೈಸೂರಿನಿಂದ ಗುಂಡ್ಲುಪೇಟೆ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಗುಂಡ್ಲುಪೇಟೆಯಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಈಚರ್ … Continue reading ಕಾರು – ಈಚರ್ ನಡುವೆ ಭೀಕರ ಅಪಘಾತ: ಸಜೀವ ದಹನವಾದ ಚಾಲಕ