Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಕೇಜ್ರಿವಾಲ್‌ಗೆ 15 ದಿನಗಳ ನ್ಯಾಯಾಂಗ ಬಂಧನ

ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಸಿಎಂ ಕೇಜ್ರಿವಾಲ್‌ಗೆ ನ್ಯಾಯಾಲಯ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಇಡಿ ಕಸ್ಟಡಿ ಮುಗಿದ ನಂತರ ಅಧಿಕಾರಿಗಳು ಅವರನ್ನು ರೂಸ್‌ ಅವೆನ್ಯೂ ಕೋರ್ಟ್‌ಗೆ ಹಾಜರು ಪಡಿಸಿದ್ದಾರೆ.

ಅವರನ್ನು ಏಪ್ರಿಲ್‌ 15ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶ ಹೊಡಡಿಸಿದೆ.
ಇದರೊಂದಿಗೆ ಅಧಿಕಾರಿಗಳು ಕೇಜ್ರಿವಾಲ್‌ ಅವರನ್ನು ತಿಹಾರ್‌ ಜೈಲಿಗೆ ಸ್ಥಳಾಂತರಿಸಲಿದ್ದಾರೆ.

ಮತ್ತೊಂದೆಡೆ, ಅವರು ದೆಹಲಿ ಹೈಕೋರ್ಟ್‌ನಲ್ಲ ಸಲ್ಲಿಸಿರುವ ಅರ್ಜಿ ಮಂಗಳವಾರ ವಿಚಾರಣೆಗೆ ಬರಲಿದೆ.