ಖಲಿಸ್ತಾನಿಗಳಿಗೆ ಜಾಗ ನೀಡದಂತೆ ಭಾರತ ಮನವಿ- ಎಸ್​ ಜೈಶಂಕರ್‌

ಖಲಿಸ್ತಾನಿ: ಖಲಿಸ್ತಾನಿಗಳಿಗೆ ಜಾಗ ನೀಡದಂತೆ ಭಾರತ ಕೆನಡಾ, ಅಮೆರಿಕ, ಯುಕೆ ಹಾಗೂ ಆಸ್ಟ್ರೇಲಿಯಾ ದೇಶಗಳಿಗೆ ಮನವಿ ಮಾಡಿದೆ. ಇದು ನಮ್ಮ ಸಂಬಂಧಗಳ ಮೇಲೆ ಪರಿಣಾಮ ಬೀರಲಿದ್ದು, ಖಲಿಸ್ತಾನಿಗಳ ಮನಸ್ಥಿತಿಯು ಭಾರತ ಹಾಗೂ ಅವರು ವಾಸಿಸುತ್ತಿರುವ ದೇಶಗಳಿಗೆ ಹಾನಿಕಾರಕವಾಗಿದೆ ಎಂದು ವಿದೇಶಾಂಗ ಸಚಿವ ಎಸ್​ ಜೈಶಂಕರ್‌ ಹೇಳಿದ್ದಾರೆ. ಕೆನಡಾದಲ್ಲಿ ಸಿಖ್ ಫಾರ್ ಜಸ್ಟಿಸ್ ಬ್ಯಾನರ್ ಅಡಿಯಲ್ಲಿ ಕೆಲವು ಪೋಸ್ಟರ್‌ಗಳನ್ನು ಹಾಕಲಾಗಿದೆ, ಅದರಲ್ಲಿ ಕಿಲ್ ಇಂಡಿಯಾ ಎಂದು ಬರೆಯಲಾಗಿದೆ. ಅಲ್ಲದೇ ಈ ಪೋಸ್ಟರ್‌ನಲ್ಲಿ ಜುಲೈ 8 ರಂದು ನಿಗದಿಯಾಗಿರುವ ಖಲಿಸ್ತಾನ್ … Continue reading ಖಲಿಸ್ತಾನಿಗಳಿಗೆ ಜಾಗ ನೀಡದಂತೆ ಭಾರತ ಮನವಿ- ಎಸ್​ ಜೈಶಂಕರ್‌