‘ಜು.10ರಿಂದ ಅಕ್ಕಿ ಬದಲು ಹಣ ಕೊಡುವ ಪ್ರಕ್ರಿಯೆ ಪ್ರಾರಂಭ’ – ಸಿಎಂ

ಬೆಂಗಳೂರು: ಬಿಪಿಎಲ್‌ ಕಾರ್ಡ್​ದಾರರಿಗೆ ಅಕ್ಕಿ ಬದಲು ಹಣ ನೀಡುವ ಪ್ರಕ್ರಿಯೆ ಜುಲೈ 10ರಿಂದ ಪ್ರಾರಂಭವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ಜುಲೈನಲ್ಲಿ ಅಕ್ಕಿ ಬದಲು ಹಣ ಕೊಡ್ತೇವೆ ಅಂತಾ ಹೇಳಲಾಗಿತ್ತು. ಆದರೆ ಜುಲೈ 1ರಂದೇ ಹಣ ಕೊಡುತ್ತೇವೆ ಅಂತಾ ಹೇಳಿಲ್ಲ. ಜುಲೈ 10ರಿಂದ ಹಣ ನೀಡುವ ಪ್ರಕ್ರಿಯೆ ಪ್ರಾರಂಭವಾಗುತ್ತದೆ ಎಂದರು. ಇನ್ನು ಈ ತಿಂಗಳಿನಿಂದಲೇ ಅನ್ನಭಾಗ್ಯ, ಗೃಹಜ್ಯೋತಿ ಯೋಜನೆ ಜಾರಿ ಮಾಡುತ್ತಿದ್ದು, ಗೃಹಜ್ಯೋತಿ ಯೋಜನೆಯಲ್ಲಿ ಆಗಸ್ಟ್ ತಿಂಗಳ ಬಿಲ್ ಉಚಿತ ಎಂದಿದ್ದಾರೆ. … Continue reading ‘ಜು.10ರಿಂದ ಅಕ್ಕಿ ಬದಲು ಹಣ ಕೊಡುವ ಪ್ರಕ್ರಿಯೆ ಪ್ರಾರಂಭ’ – ಸಿಎಂ