Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

-ಡಕ್ಕೆಯ ಬೊಮ್ಮಣ್ಣ ಅವರ ವಚನ …!

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಕಾಲ ಮೇಲೆ ಬಂದ ಮಾರಿ ಕಾಡುತ್ತಿದೆ ಜಗವೆಲ್ಲವ.

ಕಾಲವೆಂಬ ಕಾಯವನರಿದು,

ಮನವೆಂಬ ಮಾರಿಯ ಭವಗೆಡಿಸಿ

ನಾ ತಂದೆ ಜ್ಞಾನಶಕ್ತಿಯ.

ಆ ಶಕ್ತಿಯ ಧರ್ಮದಲ್ಲಿ ಮುಕ್ತಿಯ ಗಳಿಸಬಲ್ಲಡೆಕಾಲಾಂತಕ ಭೀಮೇಶ್ವರಲಿಂಗವು ಅವರವರಂಗಕ್ಕೆಹಿಂಗದಿಪ್ಪನು.

 

-ಡಕ್ಕೆಯ ಬೊಮ್ಮಣ್ಣ