Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

-ನಗೆಯ ಮಾರಿತಂದೆ ಅವರ ವಚನ

 

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಬಲ್ಲವನ ನುಡಿ ಸರ್ವವೆಲ್ಲಕ್ಕೂ ನನ್ನಿ.

ಬೆಲ್ಲದ ಘಟ್ಟಿ ಸರ್ವವೆಲ್ಲಕ್ಕೂ ಮಧುರ.

ಕಳವಿಲ್ಲದವನ ನುಡಿ ಸರ್ವವೆಲ್ಲಕ್ಕೂ ದಿಟ.

ಹುಸಿ ಒಂದಕ್ಕೆ ದಿಟವೆರಡಕ್ಕೆ ಸಂದೇಹ ಮೂರಕ್ಕೆ ಬೀಡು.

ಮೂಕೊರೆಗನ ಶುದ್ಧಿಯೇತಕ್ಕೆ?ಆತುರವೈರಿ ಮಾರೇಶ್ವರಾ.

 

-ನಗೆಯ ಮಾರಿತಂದೆ