Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ನಾಳೆ ಜನಾರ್ದನ ರೆಡ್ಡಿ ಬಿಜೆಪಿಗೆ ಸೇರ್ಪಡೆ.!

 

ಬೆಂಗಳೂರು: ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಹಾಗೂ ತಮ್ಮ ಪಕ್ಷ ಕೆಆರ್​ಪಿಪಿ ಬಿಜೆಪಿ ಸೇರ್ಪಡೆಯಾಗುವುದು ಖಚಿತವಾಗಿದೆ.

ಅಲ್ಲದೇ ಬಿಜೆಪಿ ಜೊತೆ ಕೆಆರ್‌ಪಿಪಿ ವಿಲೀನಕ್ಕೆ ಸರ್ವ ಸಮ್ಮತ ನಿರ್ಧಾರವಾಗಿದೆ. ಇಂದು ಬೆಂಗಳೂರಿನಲ್ಲಿ ನಡೆದ ಕೆಆರ್​ಪಿಪಿ ಪದಾಧಿಕಾರಿಗಳ ಸಭೆಯಲ್ಲಿ ತೀರ್ಮಾನವಾಗಿದೆ. ಇನ್ಜು ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಜನಾರ್ದನ ರೆಡ್ಡಿ, ನಾಯಕರ ಆಹ್ವಾನದ ಮೇರೆಗೆ ನಾಳೆ ಬಿಜೆಪಿ ಪಕ್ಷ ಸೇರ್ಪಡೆಯಾಗುತ್ತಿದ್ದೇನೆ ಎಂದು ಅಧಿಕೃತವಾಗಿ ಘೋಷಿಸಿದರು.