Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಪಡಿತರ ಚೀಟಿದಾರರಿಗೆ ಬಿಗ್‌ ಶಾಕ್‌: ಅನ್ನ ಭಾಗ್ಯ ಹಣ ಜಮಾ ಆಗಲ್ಲ

ಜನರು ಅನಗತ್ಯವಾಗಿ ಬಿಪಿಎಲ್‌ ಕಾರ್ಡ್‌ ಹೊಂದಿದ್ದು, ಕಳೆದ ಆರು ತಿಂಗಳಿನಿಂದ ಪಡಿತರವನ್ನು ಪಡೆದುಕೊಳ್ಳದೇ ಸರ್ಕಾರದ ಇತರ ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಈ ಹಿನ್ನಲೆಯಲ್ಲಿ, ಇಂತಹ ಪಡಿತರದಾರರನ್ನು ಗುರುತಿಸಿ ಅವರ ರೇಷನ್‌ ಕಾರ್ಡ್‌ ತಕ್ಷಣ ರದ್ದುಪಡಿಸಲು ಸರ್ಕಾರ ನಿರ್ಧರಿಸಿದೆ.

ಈಗಾಗಲೇ ಲಕ್ಷಾಂತರ ಪಡಿತರ ಕಾರ್ಡ್‌ ರದ್ದು ಮಾಡಲಾಗಿದೆ. ಅಷ್ಟೇ ಅಲ್ಲದೆ ಅವರ ಖಾತೆಗೆ ಅನ್ನ ಭಾಗ್ಯ ಯೋಜನೆಯ ಹಣ ಸಹ ಜಮಾ ಆಗುವುದಿಲ್ಲ.