ಪ್ರತಾಪ್ ಸಿಂಹ ವಿರುದ್ದ ಅವಹೇಳನಾಕಾರಿ ಪೋಸ್ಟ್ – ಟ್ರಾಫಿಕ್ ಹೆಡ್ ಕಾನ್ಸ್​​ಟೇಬಲ್​ ಅಮಾನತು

ಮೈಸೂರು: ಫೇಸ್​ಬುಕ್​ನಲ್ಲಿ ಸಂಸದ ಪ್ರತಾಪ್ ಸಿಂಹ ಬಗ್ಗೆಅವಹೇಳನಾಕಾರಿ ಪೋಸ್ಟ್ ಹಾಕಿದ್ದ ಮೈಸೂರಿನ ವಿವಿ ಪುರಂ ಠಾಣೆಯ ಟ್ರಾಫಿಕ್ ಹೆಡ್ ಕಾನ್ಸ್​​ಟೇಬಲ್​ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಇಲಾಖಾ ವಿಚಾರಣೆ ಬಾಕಿ ಇರಿಸಿ ಟ್ರಾಫಿಕ್ ಹೆಡ್ ಕಾನ್ಸ್​​ಟೇಬಲ್​ ಬಿ.ಪ್ರದೀಪ್ ಅವರನ್ನು ಅಮಾನತು ಮಾಡಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಆದೇಶಿಸಿದ್ದಾರೆ. ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿಗಳ ಶರಣಾಗತಿಗೆ ಸೂಚಿಸಿದ ಗಡುವು ಅಂತ್ಯ ಇನ್ನು ಟ್ರಾಫಿಕ್ ಹೆಡ್ ಕಾನ್ಸ್​​ಟೇಬಲ್ ಬಿ.ಪ್ರದೀಪ್, ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ … Continue reading ಪ್ರತಾಪ್ ಸಿಂಹ ವಿರುದ್ದ ಅವಹೇಳನಾಕಾರಿ ಪೋಸ್ಟ್ – ಟ್ರಾಫಿಕ್ ಹೆಡ್ ಕಾನ್ಸ್​​ಟೇಬಲ್​ ಅಮಾನತು