ಬೆಂಗಳೂರು: ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಾದ ಮೊದಲ ದಿನವೇ ನಗರದಲ್ಲಿ 13 ಲಕ್ಷ ಸೀಜ್
ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನಲೆ ನಗರ ಪೊಲೀಸ್ರು ಅಲರ್ಟ್ ಆಗಿದ್ದಾರೆ. ಚೆಕ್ ಪೋಸ್ಟ್ ಗಳಗಳಲ್ಲಿ ಇಗಾಗ್ಲೆ ಚೆಕ್ ಪಾಯಿಂಟ್ ನಿರ್ಮಾಣವಗಿದ್ದು, ನೀತಿ ಸಂಹಿತೆ ಜಾರಿಯಾದ ಮೊದಲ ದಿನವೇ ಅಶೋಕನಗರ ಪೊಲೀಸರಿಂದ 13 ಲಕ್ಷ ಹಣ ಸೀಜ್ ಮಾಡಿದ್ದಾರೆ.
ವಾಹನ ಪರಿಶೀಲನೆ ವೇಳೆ ಕಾರಿನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13 ಲಕ್ಷ ಹಣ ಪತ್ತೆಯಾಗಿದೆ. ಹಣ ವಶಕ್ಕೆ ಪಡೆದು ದಾಖಲೆಗಳ ಪರಿಶೀಲನೆಯನ್ನ ಪೊಲೀಸ್ರು ನಡೆಸುತ್ತಿದ್ದಾರೆ.