ಮಂಗಳೂರು: ನಾಳೆಯಿಂದ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ನಾಲ್ವರು ಅಪ್ರಾಪ್ತ ಬಾಲಕರಿಂದ 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಪ್ರವಾಸದ ವಿವರ: ಜು.7ರ ಶುಕ್ರವಾರ ರಾತ್ರಿ 9.15ಕ್ಕೆ ಮಂಗಳೂರು ವಿಮಾನ ನಿಲ್ದಾಣ ಆಗಮಿಸಿ, ಅಲ್ಲಿಂದ ಧರ್ಮಸ್ಥಳಕ್ಕೆ ತೆರಳಿ ಸನ್ನಿಧಿ ಅತಿಥಿಗೃಹದಲ್ಲಿ ವಾಸ್ತವ್ಯ ಮಾಡುವರು. ಜು.8ರ ಶನಿವಾರ ಬೆಳಿಗ್ಗೆ 9:30ಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡುವರು. 10ಗಂಟೆಗೆ ಕನ್ಯಾಡಿ ರಾಮ ಮಂದಿರಕ್ಕೆ ಭೇಟಿ … Continue reading ಮಂಗಳೂರು: ನಾಳೆಯಿಂದ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ