Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಮಕ್ಕಳನ್ನು ಪ್ರಚಾರಕ್ಕೆ ಬಳಸದಂತೆ ಎಚ್ಚರಿಕೆ..!

ನವದೆಹಲಿ: ಮಕ್ಕಳನ್ನು ಯಾವುದೇ ಕಾರಣಕ್ಕೂ ಬಳಸುವಂತಿಲ್ಲ ಎಂದು ಭಾರತದ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ. ದೆಹಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸ್ನೇಹದಿಂದ ಕ್ಯಾಂಪೇನ್ ಮಾಡಿ. ಇಂದಿನ ಚುನಾವಣೆ ಮುಂದಿನ ಐದು ವರ್ಷಗಳ ಚುನಾವಣೆಗಳ ಮೇಲೆ ಪರಿಣಾಮ ಬೀರುತ್ತದೆ. ವೈಯಕ್ತಿಯ ಟೀಕೆ, ದಾಳಿಗಳನ್ನು ಮಾಡಬೇಡಿ ಎಂದು ರಾಜಕೀಯ ಪಕ್ಷಗಳಿಗೆ ಮನವಿ ಮಾಡಿದ್ದಾರೆ.