Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಯುವನಿಧಿ ಯೋಜನೆಗೆ ಅರ್ಜಿ ಹಾಕಲು ಸಹಾಯವಾಣಿ ಕೇಂದ್ರ.!

 

ದಾವಣಗೆರೆ:  ಜಿಲ್ಲಾಡಳಿತ ವತಿಯಿಂದ ಸರ್ಕಾರದ 5 ನೇ ಗ್ಯಾರಂಟಿ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಸಂಭವಿಸಬಹುದಾದ ತೊಂದರೆಗಳನ್ನು ನಿವಾರಿಸಲು ಮಹಾನಗರ ಪಾಲಿಕೆಯಲ್ಲಿ ಆವರಣದಲ್ಲಿ ಸಹಾಯವಾಣಿ ಕೇಂದ್ರವನ್ನು ಸ್ಥಾಪಿಸಲಾಗಿದೆ.

ಅರ್ಜಿಯನ್ನು ನೋಂದಾಯಿಸಿಕೊಳ್ಳಲು ಸೇವಾ ಸಿಂಧು ಪೋರ್ಟಲ್  https://sevasindhugs.karnataka.gov.in      ಭೇಟಿ ನೀಡಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಹಾಯವಾಣಿ ಸಂ: 6364638504, ರಾಜ್ಯ ಸಹಾಯವಾಣಿ ಸಂ: 18005999918 ಗೆ ಸಂಪರ್ಕಿಸಬಹುದೆಂದು ಜಿಲ್ಲಾಧಿಕಾರಿ ಡಾ.ವೆಂಕಟೇಶ್.ಎಂ.ವಿ ತಿಳಿಸಿದ್ದಾರೆ.