Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ವಚನ : -ಗುಪ್ತ ಮಂಚಣ್ಣ ಅವರದು.

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಬಿತ್ತಿದ ಬೆಳೆದ ಪೃಥ್ವಿ ನುಂಗಿದಾಗ

ಬಿತ್ತದ ವಟ್ಟ ಎಂತಪ್ಪುದೋ?

ಇಷ್ಟಲಿಂಗವ ಚಿತ್ತ ನುಂಗಿದಾಗ

ಭಕ್ತಿಯ ಹೊಲ ಎಂತಪ್ಪುದೊ?

ಮಾರ್ಗವ ಕೇಳುವ ಶಿಷ್ಯ ಪ್ರತ್ಯುತ್ತರಗೆಯ್ದಲ್ಲಿ

ಭೃತ್ಯನಹ ಪರಿಯಿನ್ನೆಂತೊ?

ಇದರಚ್ಚುಗವ ನೋಡಾ,ನಾರಾಯಣಪ್ರಿಯ ರಾಮನಾಥಾ.

 

-ಗುಪ್ತ ಮಂಚಣ್ಣ