Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ವಚನ – –ಹಡಪದ ಅಪ್ಪಣ್ಣ

 

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ತನುವಿನಿಚ್ಛೆಗೆ ಶೀಲವ ಕಟ್ಟಿಕೊಂಬವರು ಲಕ್ಷೋಪಲಕ್ಷ ಉಂಟು.

ಮನದಿಚ್ಛೆಗೆ ಶೀಲವ ಕಟ್ಟಿಕೊಂಬವರು ಅಪೂರ್ವ ನೋಡಾ.

ತನುಮನವೆರಡು ಏಕವಾಗಿ, ಧನದಾಸೆಯಂ ಬಿಟ್ಟು,

ಮನ ಮಹದಲ್ಲಿ ನಿಂದುದೆ ಶೀಲಸಂಬಂಧ.

ಇನಿತಲ್ಲದ ದುಶ್ಶೀಲರ ಎನಗೊಮ್ಮೆ ತೋರದಿರು,ಬಸವಪ್ರಿಯ ಕೂಡಲಚೆನ್ನಬಸವಣ್ಣಾ.

 

-ಹಡಪದ ಅಪ್ಪಣ್ಣ