Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ವಿದ್ಯಾರ್ಥಿ ವೇತನ ಪಡೆಯಲು ಈ ಕೆಲಸ ಮೊದಲು ಮಾಡಿ.!

ವಿದ್ಯಾರ್ಥಿ ವೇತನ ಪಡೆಯಲು ಈ ಕೆಲಸ ಮೊದಲು ಮಾಡಿ.!

ಬೆಂಗಳೂರು: ವಿದ್ಯಾರ್ಥಿ ವೇತನ ಪಡೆಯ ಬಯಸುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಖುಷಿ ಸುದ್ದಿ ನೀಡಿದೆ.

2023-24ನೇ ಸಾಲಿನಲ್ಲಿ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಹಾಗೂ ಭೂ ರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಯೋಜನೆಯಡಿ ವಿದ್ಯಾರ್ಥಿ ವೇತನ ಪಡೆಯಲು ಅರ್ಹ ವಿದ್ಯಾರ್ಥಿಗಳಿಗೆ ಆದಾಯ ಪ್ರಮಾಣ ಪತ್ರ ಸಲ್ಲಿಸಲು ಅವಕಾಶ ಕಲ್ಪಿಸಿದೆ.

ಫೆ. 29ರ ಒಳಗಾಗಿ ಪ್ರಮಾಣ ಪತ್ರ ಸಲ್ಲಿಸಬೇಕಿದೆ. 080-26711914ಗೆ ಡಯಲ್ ಮಾಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು.