Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ವಿಧವೆಯರನ್ನು ಮದುವೆಯಾಗುವ ಪುರುಷರಿಗೆ ₹ 2 ಲಕ್ಷ ಬಹುಮಾನ

ಜಾರ್ಖಂಡ್   ಸರ್ಕಾರವು ರಾಜ್ಯದಲ್ಲಿ ವಿಧವೆಯರಿಗಾಗಿ ವಿಶೇಷ ಯೋಜನೆಯನ್ನು ಘೋಷಿಸಿದೆ.

ಅವರನ್ನು ಮರು ಮದುವೆಯಾದರೆ 2 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡುವುದಾಗಿ ಸಿಎಂ ಚಂಪೈ ಸೊರೆನ್‌ ಘೋಷಿಸಿದ್ದಾರೆ.
ಜಾರ್ಖಂಡ್ ಇಂತಹ ಯೋಜನೆಯನ್ನು ಪರಿಚಯಿಸಿದ ಮೊದಲ ರಾಜ್ಯವಾಗಿದೆ ಎಂದು ಅವರು ಹೇಳಿದ್ದಾರೆ.
ಆದರೆ ಸರ್ಕಾರಿ ನೌಕರರು, ಪಿಂಚಣಿದಾರರು ಮತ್ತು ತೆರಿಗೆ ಪಾವತಿಸುವವರು ಈ ಯೋಜನೆಗೆ ಅರ್ಹರಲ್ಲ ಎಂದು ಸರ್ಕಾರ ಹೇಳಿದೆ.