Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ವಿಶ್ವ ಹವಾಮಾನ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ದುಬೈಗೆ ತೆರೆಳಿದ ಮೋದಿ – ಅದ್ದೂರಿ ಸ್ವಾಗತ

ದುಬೈ: ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವ ಹವಾಮಾನ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ದುಬೈಗೆ ಆಗಮಿಸಿದ್ದು, ಅವರನ್ನುಅದ್ದೂರಿ ಸ್ವಾಗತದಿಂದ ಬರಮಾಡಿಕೊಂಡಿದ್ದಾರೆ.

ಪ್ರಧಾನಿ ಮೋದಿಯವರು ದುವೈಗೆ ಆಗಮಿಸುತ್ತಿದ್ದಂತೆ ಅನಿವಾಸಿ ಭಾರತೀಯರು ಮೋದಿ-ಮೋದಿ, ಅಬ್ಕಿ ಬಾರ್ ಮೋದಿ ಸರ್ಕಾರ್, ವಂದೇ ಮಾತರಂ ಮುಂತಾದ ಘೋಷಣೆಗಳೊಂದಿಗೆ ಪ್ರಧಾನಿಯನ್ನು ಸ್ವಾಗತಿಸಿದ್ದಾರೆ.

ದುಬೈ ತೆರಳಿದ ಅಲ್ಲಿನ ಅನಿವಾಸಿಗಳನ್ನು ಭೇಟಿಯಾಗಿರುವ ಫೋಟೋಗಳನ್ನು ಪ್ರಧಾನಿ ತಮ್ಮ ಟ್ವಿಟರ್ ‘X’ ನಲ್ಲಿ ಪೋಸ್ಟ್ ಮಾಡಿದ್ದಾರೆ