Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಶಿವನ ಈ ಮಂತ್ರವನ್ನು ಜಪಿಸುವುದರಿಂದ ಇಚ್ಛೆಗಳು, ಕೋರಿಕೆಗಳು ನೆರವೇರುವುದು ಖಚಿತ

 

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ನಮ್ಮ ಶಾಸ್ತ್ರದಲ್ಲಿ ರಾತ್ರಿಯ ಸಮಯವನ್ನು ತುಂಬಾ ಮಹತ್ವ ಪೂರ್ಣವಾದ ಸಮಯ ಎಂದು ತಿಳಿಸಲಾಗಿದೆ. ಯಾರು ತಂತ್ರ ಮಂತ್ರಗಳ ಸಾಧನೆಗಳನ್ನು ಮಾಡುತ್ತಾರೋ ಅಥವಾ ಧ್ಯಾನವನ್ನು ಮಾಡುತ್ತಾರೋ ಅವರಿಗೆ ರಾತ್ರಿಯ ಸಮಯವು ಅತಿ ಮುಖ್ಯವಾಗಿರುತ್ತದೆ. ಇನ್ನು ಕೆಲವೊಂದು ಬಾರಿ ರಾತ್ರಿ ಮಾಡುವ ಕೆಲವೊಂದು ಕೆಲಸಗಳು ವ್ಯಕ್ತಿಯ ಜೀವನದಲ್ಲಿ ಇರುವ ಎಲ್ಲಾ ಕಷ್ಟಗಳನ್ನು ನಿವಾರಣೆ ಮಾಡುತ್ತದೆ. ಇಷ್ಟೇ ಅಲ್ಲದೆ ಮನಸ್ಸಿನ ಕೋರಿಕೆಗಳನ್ನು ಇಚ್ಛೆಗಳನ್ನು ನೆರವೇರಿಸಿಕೊಳ್ಳಲು ಈ ಸಮಯ ತುಂಬಾ ವಿಶೇಷವಾಗಿರುತ್ತದೆ.

ಒಂದು ವೇಳೆ ನಿಮ್ಮ ಮನಸ್ಸಿನಲ್ಲಿ ಯಾವುದಾದರೂ ಇಚ್ಚೆಗಳಿದ್ದರೆ, ಯಾವುದೇ ರೀತಿಯ ಪ್ರಕಾರವಾಗಿ ಪ್ರಯತ್ನಪಟ್ಟರು ಯಶಸ್ಸೆಂಬುದು ದೊರೆಯುತ್ತಿಲ್ಲ ಎಂದರೆ, ಮದುವೆಗೆ ಸಂಬಂಧಪಟ್ಟ ಹಾಗೆ ಅಥವಾ ಧನ ಸಂಪತ್ತಿಗೆ ಸಂಬಂಧಪಟ್ಟ ಹಾಗೆ ಯಾವುದಾದರೂ ಕೋರಿಕೆಗಳಿದ್ದರೆ ಅದನ್ನು ರಾತ್ರಿಯ ಸಮಯದಲ್ಲಿ ಯಾವ ಉಪಾಯದಿಂದ ಸಮಸ್ಯೆಗಳನ್ನು ನಿವಾರಣೆ ಮಾಡಿಕೊಳ್ಳಬಹುದು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ರಾತ್ರಿ ಸಮಯದಲ್ಲಿ ಭಗವಂತನಾದ ಶಿವನ ಸಂಜೀವಿನಿ ಮಂತ್ರವನ್ನು ಜಪಿಸುವುದರಿಂದ ಜೀವನದಲ್ಲಿರುವ ಎಲ್ಲಾ ಸುಖ, ಸಂಪತ್ತು, ಸಮೃದ್ಧಿಯನ್ನು ನೀಡುತ್ತದೆ. ಇದರ ಜೊತೆಗೆ ನಿಮ್ಮ ಮನಸ್ಸಿನಲ್ಲಿರುವ ಎಲ್ಲಾ ಇಚ್ಛೆಗಳು, ಕೋರಿಕೆಗಳು ನೆರವೇರುವಂತೆ ಮಾಡುತ್ತದೆ.

ಓಂ ರೋಮ್ ಚುಂ ಸಹ ನಮಃ ಶಿವಾಯ

ವಿಶೇಷವಾಗಿ ರಾತ್ರಿಯ ಸಮಯದಲ್ಲಿ ಈ ಮಂತ್ರವನ್ನು ಜಪಿಸಿದರೆ ನಿಮ್ಮ ಮನಸ್ಸಿನಲ್ಲಿರುವ ಎಲ್ಲಾ ಇಚ್ಛೆಗಳನ್ನು ನೆರವೇರುತ್ತದೆ. ಈ ಮಂತ್ರವನ್ನು ಜಪಿಸುವಾಗ ಎರಡು ಕಣ್ಣನ್ನು ಮುಚ್ಚಿ ಎರಡು ಕಣ್ಣುಗಳ ಮಧ್ಯ ನಿಮ್ಮ ಧ್ಯಾನವನ್ನು ಕೇಂದ್ರೀಕರಿಸಬೇಕು. ನಿಮಗೆ ಎಲ್ಲಿಯವರೆಗೆ ನಿದ್ರೆ ಬರುವುದಿಲ್ಲವೋ ಅಲ್ಲಿಯ ತನಕ ಈ ಮಂತ್ರವನ್ನು ಜಪಿಸಬೇಕು. ಈ ಮಂತ್ರವನ್ನು ಜಪಿಸಬೇಕಾದರೆ ನಿಮ್ಮ ಆಸೆಗಳು,ಕೋರಿಕೆಗಳು, ಇಚ್ಛೆಗಳನ್ನು ಭಕ್ತಿಯಿಂದ ಪ್ರಾರ್ಥಿಸಿ ಕೊಳ್ಳಬೇಕು.

ಒಂದು ವೇಳೆ ನಿಮ್ಮ ಮನಸ್ಸಿನ ಇಚ್ಛೆಗಳು ಚಿಕ್ಕದಾಗಿದ್ದರೆ ಕೇವಲ ಎರಡು ದಿನದಲ್ಲಿ ಪರಿಹಾರವಾಗುತ್ತದೆ, ಒಂದು ವೇಳೆ ನಿಮ್ಮ ಕೋರಿಕೆಗಳು ದೊಡ್ಡದಾಗಿದ್ದರೆ 11 ರಿಂದ 21 ದಿನಗಳಲ್ಲಿ ನಿಮ್ಮ ಇಚ್ಛೆಗಳು ನೆರವೇರುತ್ತದೆ.

ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್

ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882