Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಸಣ್ಣಪುಟ್ಟ ಮನಸ್ತಾಪಗಳಿಂದ ಮೂರನೇ ವ್ಯಕ್ತಿ ಹಸ್ತಕ್ಷೇಪದಿಂದ ಭಿನ್ನಾಭಿಪ್ರಾಯದಿಂದ ನಿಮ್ಮಿಂದ ದೂರಾದಂತ ವ್ಯಕ್ತಿಗಳನ್ನು ಈ ರೀತಿಯಾಗಿ ನಿಮ್ಮ ಹತ್ತಿರ ಸೆಳೆಯಬಹುದು!

 

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ನೀವು ಇಷ್ಟ ಪಟ್ಟ ವ್ಯಕ್ತಿ ನಿಮ್ಮನ್ನ ಏನಾದರೂ ಬಿಟ್ಟು ಹೋಗಿದ್ದರೆ ಒಂದು ಮಂತ್ರಗಳ ಮೂಲಕ ಈ ತಂತ್ರವನ್ನು ನೀವು ಮಾಡಿದ್ದೆ ಆದರೆ ಖಂಡಿತವಾಗಿಯೂ ಸಾಕಷ್ಟು ರೀತಿಯ ಬದಲಾವಣೆ ಕಾಣುತ್ತೇವೆ ಮತ್ತು ನೀವು ಇಷ್ಟ ಪಟ್ಟ ವ್ಯಕ್ತಿಯನ್ನು ನೀವು ಮರಳಿ ಪಡೆಯಲು ಸಾಧ್ಯವಾಗುತ್ತದೆ. ಈ ತಂತ್ರವನ್ನ ನೀವು ಮಾಡುವುದರಿಂದ ಆ ವ್ಯಕ್ತಿಯು ಸಂಪೂರ್ಣವಾಗಿ ವಶವಾಗುತ್ತಾರೆ ಎಂದಿಗೂ ಸಹ ನಿಮ್ಮನ್ನ ಬಿಟ್ಟು ಹೋಗುವುದಿಲ್ಲ.

ಒಂದು ತಟ್ಟೆಯಲ್ಲಿ ಸ್ವಲ್ಪ ಅಕ್ಕಿಯನ್ನು ತೆಗೆದುಕೊಳ್ಳಬೇಕು ಮತ್ತು ನಿಂಬೆಹಣ್ಣು, ನಂತರ ಆ ಲಿಂಬೆ ಹಣ್ಣಿಗೆ ಒಂದು ಲವಂಗವನ್ನು ಚುಚ್ಚಿ ಅಕ್ಕಿಯ ಮೇಲೆ ಇಡಬೇಕು. ಆ ಲಿಂಬೆಹಣ್ಣು ಮಧ್ಯಭಾಗದಲ್ಲಿರುತ್ತದೆ ಅಕ್ಕಿಯ ಮೇಲೆ ನಾಲ್ಕು ದಿಕ್ಕಿನಲ್ಲಿ ಲವಂಗವನ್ನು ಇಡಬೇಕು. ಲವಂಗದ ಪಕ್ಕದಲ್ಲಿ ನಾಲ್ಕು ಏಲಕ್ಕಿಯನ್ನು ಇಡಬೇಕು. ನಂತರ ನಾಲ್ಕು ಕುಂಬಳಕಾಯಿ ಬೀಜವನ್ನು ಇಡಬೇಕು. ನಂತರ ಆ ಲಿಂಬೆ ಹಣ್ಣಿನ ಮೇಲೆ ನಿಮ್ಮ ಹೆಸರು ಮತ್ತು ಯಾರನ್ನ ವಶೀಕರಣ ಮಾಡಬೇಕು ಅಂದುಕೊಂಡಿದ್ದೀರಾ

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಅಥವಾ ನಿಮ್ಮನ್ನು ಬಿಟ್ಟು ಹೋದ ವ್ಯಕ್ತಿ ಹೆಸರನ್ನ ಬರೆಯಬೇಕು. ಕುಂಕುಮವನ್ನು ತೆಗೆದುಕೊಂಡು ಒಂದು ಶಕ್ತಿಶಾಲಿಯಾದ ಮಂತ್ರ ಇದೆ, ಆ ಮಂತ್ರವನ್ನು ನೀವು ಪಟನೆ ಮಾಡಬೇಕು ಆ ಶಕ್ತಿಶಾಲಿಯಾದ ಮಂತ್ರ ಯಾವುದು ಎಂದರೆ  ಓಂ ಕ್ಲೀಮ್  ಕುಂಕುಮವನ್ನ ಹಾಕಬೇಕು ನಂತರ ಕಪ್ಪು ಅಂಜನವನ್ನು ತೆಗೆದುಕೊಂಡು ರಾಮ್ ರಿಂಮ್ ಎಂದು ಹೇಳಬೇಕು. ಭಗವತಿ ನಾರಾಯಣಿಯೇ ನಮಃ ಸ್ವಾಹ ಎಂದು ಹೇಳಬೇಕು. ನಂತರ ಎರಡು ಕೈಯನ್ನು ಒಟ್ಟಿಗೆ ಮಾಡಿ ಓಂ ನಮೋ ಭ್ರಮಣಾಯ ದೇವಾಯ ಕೃಷ್ಣಾಯ ಗೋವಿಂದಾಯ ಚಾಯ ನಮಃ ಹೇಳಬೇಕು.

ಈ ರೀತಿ ಮಾಡುವುದರಿಂದ ನೀವು ಇಷ್ಟ ಪಟ್ಟ ವ್ಯಕ್ತಿ ನಿಮ್ಮನ್ನ ಏನಾದರೂ ಬಿಟ್ಟು ಹೋಗಿದ್ದಾರೆ ಅವರು ಸಂಪೂರ್ಣವಾಗಿ ವಶವಾಗಲು ಸಾಧ್ಯವಾಗದೆ. ಇದು ತುಂಬಾ ಶಕ್ತಿಶಾಲಿಯಾದಂತಹ ತಂತ್ರವಾಗಿದೆ ಇದನ್ನ ನೀವು ಒಂದು ಬಾರಿ ಪ್ರಯೋಗ ಮಾಡಿ ಖಂಡಿತವಾಗಿ ಸಾಕಷ್ಟು ರೀತಿಯ ಬದಲಾವಣೆ ಕಾಣಲು ಸಾಧ್ಯ. ನಿಮ್ಮ ಮನಸ್ಸಿನಲ್ಲಿ ನೀವು ಇಷ್ಟಪಟ್ಟ ವ್ಯಕ್ತಿ ವಶವಾಗಲಿ ಎಂದು ಹೇಳಿಕೊಳ್ಳಬೇಕು ಈ ರೀತಿ ಮಾಡಿದ್ದೆ ಆದರೆ ಖಂಡಿತವಾಗಿಯೂ ನಿಮ್ಮನ್ನ ಬಿಟ್ಟು ಹೋದ ವ್ಯಕ್ತಿ ಮರಳಿ ಬರಲು ಸಾಧ್ಯವಾಗುತ್ತದೆ ಇದು ತುಂಬಾ ಶಕ್ತಿಶಾಲಿಯಾದಂತ ತಂತ್ರ

ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್

ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882