Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಸಾಲ ತೀರಿಸಲು ಸಾಧ್ಯವಾಗುತ್ತಿಲ್ಲ ಅಂದರೆ ಈ ಸಣ್ಣ ಉಪಾಯ ಮಾಡಿ ದೇವರೇ ದಾರಿ ತೋರಿಸುತ್ತಾನೆ.

 

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಜೀವನದಲ್ಲಿ ಸಾಲ ಎಂಬುದು ಹೆಚ್ಚಾದಾಗ ಏನು ಮಾಡಬೇಕು ಎಂಬುದು ಅರಿವಿಗೆ ಬರುವುದಿಲ್ಲ ಮತ್ತು ಆ ಸಮಯದಲ್ಲಿ ಸಾಲವನ್ನು ತೀರಿಸಲು ಮತ್ತಷ್ಟು ಸಾಲವನ್ನು ಮಾಡುತ್ತೇವೆ ಅಥವಾ ಸಾಲವನ್ನು ತೀರಿಸಲು ಯಾವುದಾದರೂ ಉಪಾಯವನ್ನು ಹುಡುಕುತ್ತೇವೆ. ಸಾಲವನ್ನು ತೀರಿಸಲು ಏಕೆ ಆಗುವುದಿಲ್ಲ ಎಂದರೆ ನೀವು ಸಾಲ ತೆಗೆದುಕೊಂಡಿರುವ ದಿನ ಚೆನ್ನಾಗಿರುವುದಿಲ್ಲ. ಒಂದು ವೇಳೆ ನೀವೇನಾದರೂ ಸಾಲವನ್ನು ಶನಿವಾರದ ದಿನ ತೆಗೆದುಕೊಂಡಿದ್ದರೆ ಸಾಲವನ್ನು ಮರುಪಾವತಿಸುವ ಶಕ್ತಿಯು ಬರುವುದಿಲ್ಲ. ಒಂದು ವೇಳೆ ಸಾಲವನ್ನು ತೆಗೆದುಕೊಳ್ಳಬೇಕೆಂದರೆ ಸೋಮವಾರ,ಬುಧವಾರ ಹಾಗೂ ಶುಕ್ರವಾರದ ದಿನ ತೆಗೆದುಕೊಂಡರೆ ಯಾವುದೇ ತೊಂದರೆಯೂ ಆಗುವುದಿಲ್ಲ.

ತಿಂಗಳ 8,17 ಹಾಗೂ 26ನೇ ತಾರೀಖಿನಂದು ಯಾವುದೇ ಕಾರಣಕ್ಕೂ ಸಾಲವನ್ನು ತೆಗೆದುಕೊಳ್ಳಬಾರದು ಏಕೆಂದರೆ ಇದು ಶನಿಯ ಸಂಖ್ಯೆಯಾಗಿದೆ. ಒಂದುವೇಳೆ ಲೋನ್ ಪೇಪರ್ ಅಲ್ಲಿ ಸಹಿ ಹಾಕಬೇಕಾದರೆ ದೇವರನ್ನು ಭಕ್ತಿಯಿಂದ ಪ್ರಾರ್ಥಿಸುತ್ತಾ ಲೋನ್ ಹಣವನ್ನು ಮರುಪಾವತಿಸುವ ಶಕ್ತಿಯನ್ನು ನೀಡುವಂತೆ ಮಾಡು ಎಂದು ಬೇಡಿಕೊಳ್ಳುತ್ತಾ ಸಹಿ ಮಾಡಿದರೆ ಉತ್ತಮ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಕೆಲವೊಂದು ಬಾರಿ ಯಾವುದೋ ಸಂದರ್ಭಕ್ಕೆ ಸಿಲುಕಿಕೊಂಡು ಸಾಲವನ್ನು ಪಡೆದಿರುತ್ತೇವೆ, ಆದರೆ ಸಾಲವನ್ನು ಮರುಪಾವತಿ ಮಾಡುವುದಕ್ಕೆ ಸಾಧ್ಯವಾಗಿರುವುದಿಲ್ಲ ಆ ಸಂದರ್ಭದಲ್ಲಿ ಈ ಒಂದು ಸಣ್ಣ ಉಪಾಯವನ್ನು ಮಾಡಿದರೆ ಸಾಲದಿಂದ ಮುಕ್ತಿಯನ್ನು ಪಡೆದುಕೊಳ್ಳಬಹುದು.

ಮೊದಲಿಗೆ ಚೆನ್ನಾಗಿರುವ ವೀಳ್ಯದೆಲೆಯನ್ನು ತೆಗೆದುಕೊಂಡು ವೀಳ್ಯದೆಲೆಯ ತೊಟ್ಟನ್ನು ಮುರಿಯಬೇಕು. ತದನಂತರ ವೀಳ್ಯದೆಲೆಯ ಮೇಲೆ ಒಂದು ಅಥವಾ ಎರಡು ಏಲಕ್ಕಿಯನ್ನು ಹಾಕಬೇಕು ನಂತರ ಎರಡು ಲವಂಗವನ್ನು ಸಹ ಹಾಕಬೇಕು. ನಂತರ ಬೀಡ ಮಾಡುವ ರೀತಿಯಲ್ಲಿ ಮಾಡಿ ಪ್ರತಿ ಮಂಗಳವಾರ ದಿನದಂದು ಮುಂಜಾನೆ ಎದ್ದು ಸ್ನಾನವನ್ನು ಮಾಡಿ ಮನೆಯಲ್ಲಿ ಪೂಜೆಯನ್ನು ಮಾಡಿ ತದನಂತರ ಆಂಜನೇಯ ದೇವಸ್ಥಾನಕ್ಕೆ ಹೋಗಿ ವೀಳ್ಯದೆಲೆಯನ್ನು ಸಮರ್ಪಿಸಬೇಕು. ಈ ಚಿಕ್ಕ ಕೆಲಸವನ್ನು ಮೂರು ತಿಂಗಳು ಪ್ರತಿ ಮಂಗಳವಾರ ಮಾಡಬೇಕು. ಈ ರೀತಿ ಮಾಡಿದರೆ ಮೂರು ತಿಂಗಳ ಒಳಗಾಗಿ ಸಾಲವನ್ನು ಮರುಪಾವತಿಸುವ ಉಪಾಯ ದೊರೆಯುತ್ತದೆ. ಆದ್ದರಿಂದ ಸಾಲ ಮಾಡಿ ತೀರಿಸಲು ಸಾಧ್ಯವಾಗದೇ ಇದ್ದವರು ಈ ಸಣ್ಣ ಉಪಾಯವನ್ನು ಮಾಡುವುದರಿಂದ ಸಾಲವನ್ನು ಬೇಗ ತೀರಿಸಬಹುದು.

ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್

ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882