Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

37 ಐಪಿಎಸ್, 46 ಐಎಎಸ್ ಅಧಿಕಾರಿಗಳ ವರ್ಗಾವಣೆ- ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಹೊಸ ವರ್ಷಕ್ಕೆ ಒಂದು ದಿನ ಮುನ್ನವೇ 37 ಐಪಿಎಸ್ ಅಧಿಕಾರಿಗಳು ಮತ್ತು 46 ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಆ ಮೂಲಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಲಾಗಿದೆ. ಕೆಲ‌ ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ.

37 ಐಪಿಎಸ್ ಅಧಿಕಾರಿಗಳ ವರ್ಗಾವಣೆ:

ಕಮಲ್‌ ಪಂತ್: ನೇಮಕಾತಿ ವಿಭಾಗದ ಡಿಜಿಪಿ

ಅಲೋಕ್‌ ಕುಮಾರ್: ರಸ್ತೆ ಸುರಕ್ಷತಾ ವಿಭಾಗದ ವಿಶೇಷ ಆಯುಕ್ತ

ಸೀಮಂತ್ ಕುಮಾರ್ ಸಿಂಗ್: ಎಡಿಜಿಪಿ, ಬಿಎಂಟಿಎಫ್

ಹರಿಶೇಖರನ್: ಎಡಿಜಿಪಿ, ಹೋಂಗಾರ್ಡ್ಸ್‌ ಮತ್ತು ಸಿವಿಲ್ ಡಿಫೆನ್ಸ್

ನಂಜುಂಡಸ್ವಾಮಿ: ಅಗ್ನಿಶಾಮಕ ಮತ್ತು ತುರ್ತು ಸೇವೆ ಎಡಿಜಿಪಿ

ಚಂದ್ರಗುಪ್ತಾ: ಬೆಂಗಳೂರು ಸಿಸಿಬಿ ಹೆಚ್ಚುವರಿ ಪೊಲೀಸ್ ಆಯುಕ್ತ

ತ್ಯಾಗರಾಜನ್: ಪೂರ್ವ ವಲಯ ಐಜಿಪಿ

ಅಮಿತ್ ಸಿಂಗ್: ಪಶ್ಚಿಮ ವಲಯ ಐಜಿಪಿ

ರವಿಕುಮಾರ್: ಇಂಟಲಿಜೆನ್ಸ್ ಡಿಐಜಿ

ಶಾಂತನು ಸಿನ್ಹಾ: ಪೊಲೀಸ್ ಉಪ ಮಹಾನಿರೀಕ್ಷಕರು

ದಿವ್ಯಾ ವಿ.ಗೋಪಿನಾಥ್: ಪೊಲೀಸ್ ಉಪ ಮಹಾನಿರೀಕ್ಷಕರು ಮತ್ತು ನಿರ್ದೇಶಕರು, ವಿಧಿವಿಜ್ಞಾನ ಪ್ರಯೋಗಾಲಯ

ಸುಧೀರ್ ಕುಮಾರ್ ರೆಡ್ಡಿ: ಪೊಲೀಸ್ ಜನರಲ್, ಅರಣ್ಯ ಕೋಶ, ಅಪರಾಧ ತನಿಖಾ ಇಲಾಖೆ

ಈ ಮೂಲಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 37 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.