Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

– ಚೆನ್ನಬಸವಣ್ಣ ಅವರ ವಚನ .!

 

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಆಕಳ ಹೊಟ್ಟೆಯಲ್ಲಿ ಹೋರಿ ಹುಟ್ಟಿದಡೇನು ?

ಲಿಂಗಮುದ್ರೆಯನೊತ್ತುವನ್ನಕ್ಕ ಬಸವನಲ್ಲ.

ಜಂಗಮದ ಆತ್ಮದಲ್ಲಿ ಪಿಂಡ ಉತ್ಪತ್ತಿಯಾದಡೇನು ?

ದೀಕ್ಷಿತನಾಗದನ್ನಕ್ಕ ಜಂಗಮದೇವನಲ್ಲ.

ದೀಕ್ಷೆಯಿಲ್ಲದೆ ಹೋಗಿ ಭಕ್ತರಲ್ಲಿ ಅಗ್ಗಣಿಯ ಮುಕ್ಕುಳಿಸಿದಡೆ

ಹಾದಿಗೊಂಡು ಹೋಗುವ ನಾಯಿ

ಗಿಡದ ಮೇಲೆ ಉಚ್ಚೆಯ ಹೊಯ್ದಂತಾಯಿತ್ತು ಕಾಣಾ

ಕೂಡಲಚೆನ್ನಸಂಗಮದೇವಾ

 

-ಚೆನ್ನಬಸವಣ್ಣ