Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಸಿಬಿಐ ಜಂಟಿ ನಿರ್ದೇಶಕರಾಗಿ ಕರ್ನಾಟಕದ ಪ್ರವೀಣ್ ಮಧುಕರ್ ಪವಾರ್

ನವದೆಹಲಿ: ಸಿಬಿಐ ಜಂಟಿ ನಿರ್ದೇಶಕರಾಗಿ ಕರ್ನಾಟಕ ಹಿರಿಯ ಅಧಿಕಾರಿಯೊಬ್ಬರನ್ನು ಆಯ್ಕೆ ಮಾಡಲಾಗಿದೆ ಎಂದು ಕೇಂದ್ರ ಸಚಿವಾಲಯ ಮಾಧ್ಯಮಗಳಿಗೆ ಮಾಹಿತಿ ನೀಡಿದೆ.

ಕರ್ನಾಟಕ ಕೇಡರ್‌ ಹಿರಿಯ ಐಪಿಎಸ್ ಅಧಿಕಾರಿ ಪ್ರವೀಣ್ ಮಧುಕರ್ ಪವಾರ್‍ ಅವರನ್ನು ನೇಮಕಗೊಳಿಸಲಾಗಿದೆ.
ಇವರ ಅಧಿಕಾರವಧಿ ಮುಂದಿನ 5 ವರ್ಷಗಳ ಇರಲಿದೆ.

ಇವರು 2003ರ ಬ್ಯಾಚ್‌ನವ ರಾಗಿದ್ದು ಅವರ ನೇಮಕಕ್ಕೆ ಸಂಪುಟದ ನೇಮಕಾತಿ ಸಮಿತಿ ಅನುಮೋದನೆ ನೀಡಿದೆ ಎಂದೂ ಸಚಿವಾಲಯ ಹೇಳಿದೆ.