Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಮಹರ್ಷಿ ವಾಲ್ಮೀಕಿ ಪ.ಪಂಗಡಗಳ ಅಭಿವೃದ್ದಿ ನಿಗಮದ ವತಿಯಿಂದ ವಿವಿಧ ಯೋಜನೆಗಳಿಗೆ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

 

ದಾವಣಗೆರೆ; ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮವು ಪ್ರಸಕ್ತ ಸಾಲಿಗೆ ವಿವಿಧ ಯೋಜನೆಗಳಿಗೆ ಆನ್‍ಲೈನ್‍ನಿಂದ ಸುವಿಧಾ ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ಫಲಾಪೇಕ್ಷಿಗಳು  http://sevasindu.karnataka.gov.in        ವೆಬ್ ಸೈಟ್‍ನಲ್ಲಿ ನ.29 ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಿಗಮ ಜಿಲ್ಲಾ ವ್ಯವಸ್ಥಾಪಕರನ್ನು ಅಥವಾ ದೂ.ಸಂ:08192-233309ನ್ನು ಸಂಪರ್ಕಿಸಲು ನಿಗಮದ ವ್ಯವಸ್ಥಾಪಕರು ಬೇಬಿ ಸುನೀತಾ ತಿಳಿಸಿದ್ದಾರೆ.