Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ನಿಗಮಂಡಲಿಗೆ ಅರ್ಜಿ ಹಾಕಿದವರಿಗೆ ಗುಡ್ ನ್ಯೂಸ್ ..! ಜೊತೆಗೆ ಮತ್ತೊಂದು ಬಾಂಬ್ .!

 

ದೆಹಲಿ: ಡಿ.15ರ ನಂತರ ನಿಗಮ ಮಂಡಳಿಗಳಿಗೆ ಅಧ್ಯಕರ ನೇಮಕವಾಗಲಿದೆ ಎಂದು DCM DK ಶಿವಕುಮಾರ್ ತಿಳಿಸಿದ್ದಾರೆ.

ದೆಹಲಿಯಲ್ಲಿ ಮಾತನಾಡಿ, ಈ ಸಂಬಂಧ ಹೈಕಮಾಂಡ್ ನಾಯಕರೊಂದಿಗೆ ಒಂದು ಸುತ್ತಿನ ಮಾತುಕತೆ ನಡೆದಿದ್ದು, ಅವರು ಅಂತಿಮಗೊಳಿಸಲಿದ್ದಾರೆ ಎಂದಿದ್ದಾರೆ.

ಇನ್ನು ನ.15 ನಂತರ BJP-JDSನಿಂದ ಪ್ರಮುಖ ನಾಯಕರು ಕಾಂಗ್ರೆಸ್‌ಗೆ ಬರಲಿದ್ದಾರೆ ಎಂದು ಡಿಕೆಶಿ ಬಾಂಬ್ ಸಿಡಿಸಿದ್ದಾರೆ. ನಿಗಮ ಮಂಡಳಿ ನೇಮಕ ದಿನಾಂಕ, ಆಪರೇಷನ್ ಹಸ್ತಕ್ಕೂ ಸಂಬಂಧವಿದೆ ಎಂಬ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ಕೇಳಿಬರುತ್ತಿವೆ.