Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಬೆಂಗಳೂರು : ಎರಡು ಗಂಟೆ ಅಂತರದಲ್ಲಿ ಒಂದೇ ಜಾಗದಲ್ಲಿ ಹುಲಿ ಚಿರತೆ ಪ್ರತ್ಯಕ್ಷ

ಆನೇಕಲ್ ; ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಎರಡು ಗಂಟೆಯ ಅಂತರದಲ್ಲಿ ಒಂದೇ ಜಾಗದಲ್ಲಿ ಹುಲಿ ಚಿರತೆ ಕಾಣಿಸಿಕೊಂಡಿದೆ. ಹೀಗಾಗಿ, ಬನ್ನೇರುಘಟ್ಟ ಜೈವಿಕ ಉದ್ಯಾನವನದ ಸಿಬ್ಬಂದಿ ಈ ವಿಚಾರವನ್ನು ಮಾಧ್ಯಮಗಳಿಗೆ ಹಂಚಿಕೊಂಡಿದ್ದಾರೆ. ಕಾಡು ಮತ್ತು ಅರಣ್ಯ ಪ್ರದೇಶ ನಮ್ಮೆಲ್ಲರ ಜವಾಬ್ದಾರಿ ಅದನ್ನ ಸಂರಕ್ಷಣೆ ಮಾಡೋದು ನಮ್ಮೆಲ್ಲರ ಕರ್ತವ್ಯ ಅಂತ ಫೋಟೋ ಹಾಕಿ ಬನ್ನೇರುಘಟ್ಟ ಬಯಾಲಾಜಿಕಲ್ ಪಾರ್ಕ್ ಸಿಬ್ಬಂದಿ ಸೋಶಿಯಲ್ ಮೀಡಿಯಾದಲ್ಲಿ ಟ್ಯಾಗ್ ಮಾಡಿದ್ದಾರೆ.