Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

—ಕಾಡಸಿದ್ಧೇಶ್ವರ ಅವರ ವಚನ

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಒಕ್ಕಲಿಗನ ಸಂಗದಲ್ಲಿದ್ದವರಿಗೆ ಬಡತನವಿಲ್ಲ.

ಕೂಲಿಮನುಜರ ಸಂಗದಲ್ಲಿದ್ದವರಿಗೆ ದ್ರವ್ಯ ತಾನಿಲ್ಲ.

ಒಕ್ಕಲಿಗನ ಸಂಗದಲ್ಲಿದ್ದವರಿಗೆ ಸಾವಿಲ್ಲ.

ಕೂಲಿಮನುಜರ ಸಂಗದಲ್ಲಿದ್ದವರಿಗೆ ಸಾವುಂಟು

ನೋಡೆಂದನಯ್ಯಾ

ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗನಿರ್ಮಾಯಪ್ರಭುವೆ.

 

-ಕಾಡಸಿದ್ಧೇಶ್ವರ