Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಉತ್ತರಾಖಂಡ: ಜಾಗತಿಕ ಹೂಡಿಕೆದಾರರ ಶೃಂಗಸಭೆ

ಉತ್ತರಾಖಂಡ: ಜಾಗತಿಕ ಹೂಡಿಕೆದಾರರ ಶೃಂಗಸಭೆ ಇಂದು & ನಾಳೆ ಉತ್ತರಾಖಂಡದಲ್ಲಿ ಜಾಗತಿಕ ಹೂಡಿಕೆದಾರರಶೃಂಗಸಭೆ ನಡೆಯಲಿದ್ದು, ಡೆಹ್ರಾಡೂನ್‌ನ ಅರಣ್ಯ ಸಂಶೋಧನಾಸಂಸ್ಥೆಯಲ್ಲಿ ಬೆಳಗ್ಗೆ 10:30ರ ಸುಮಾರಿಗೆ ಪ್ರಧಾನಿ ಮೋದಿ ಸಮ್ಮೇಳನವನ್ನು ಉದ್ಭಾಟಿಸಲಿದ್ದಾರೆ.

ಉತ್ತರಾಖಂಡವನ್ನುಹೂಡಿಕೆಯ ಹೊಸ ಕೇಂದ್ರವಾಗಿ ಸ್ಥಾಪಿಸುವುದು ಶೃಂಗಸಭೆಯಗುರಿಯಾಗಿದೆ. ಪ್ರಪಂಚದಾದ್ಯಂತದ ಸಾವಿರಾರುಹೂಡಿಕೆದಾರರು ಮತ್ತು ಪ್ರತಿನಿಧಿಗಳು ಈ ಶೃಂಗಸಭೆಯಲ್ಲಿಭಾಗವಹಿಸಲಿದ್ದಾರೆ. ಇದರಲ್ಲಿ ಕೇಂದ್ರ ಸಚಿವರು, ವಿವಿಧದೇಶಗಳ ರಾಯಭಾರಿಗಳು ಹಾಗೂ ಪ್ರಮುಖಕೈಗಾರಿಕೋದ್ಯಮಿಗಳು ಸೇರಿದಂತೆ ಮತ್ತಿತರರುಪಾಲ್ಗೊಳ್ಳಲಿದ್ದಾರೆ.