Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

— — -ಉರಿಲಿಂಗದೇವಅವರ ವಚನ …!

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಲೋಕದಂತೆ ಬಾರರು, ಲೋಕದಂತೆ ಇರರು,

ಲೋಕದಂತೆ ಹೋಗರು, ನೋಡಯ್ಯ.

ಪುಣ್ಯದಂತೆ ಬಪ್ಪರು,

ಜ್ಞಾನದಂತೆ ಇಪ್ಪರು,

ಮುಕ್ತಿಯಂತೆ ಹೋಹರು, ನೋಡಯ್ಯಾ.

ಉರಿಲಿಂಗದೇವಾ, ನಿಮ್ಮ ಶರಣರು ಉಪಮಾತೀತರಾಗಿಉಪಮಿಸಬಾರದು.

 

-ಉರಿಲಿಂಗದೇವ