Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಅರಳಿ ಮರದ ಹತ್ತಿರ ಹೋಗಿ ಈ ಒಂದು ಉಪಾಯ ಮಾಡಿದರೆ ನಿಮ್ಮ ಆಸೆಗಳು, ಇಚ್ಛೆಗಳು, ಕೋರಿಕೆಗಳು ನೆರವೇರುವುದು ಖಚಿತ.

 

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಸಾಮಾನ್ಯವಾಗಿ ಪ್ರತಿಯೊಬ್ಬ ಮನುಷ್ಯನಿಗೂ ಆಸೆಗಳು, ಇಚ್ಛೆಗಳು, ಕೋರಿಕೆಗಳು ಎಂಬುದು ಇದ್ದೇ ಇರುತ್ತದೆ. ಆದರೆ ಆಸೆಗಳನ್ನು, ಇಚ್ಛೆಗಳನ್ನು, ಕೋರಿಕೆಗಳನ್ನು ಈಡೇರಿಸಿಕೊಳ್ಳಬೇಕು ಎಂದರೆ ಸತತವಾಗಿ ಪ್ರಯತ್ನವನ್ನು ಪಡಬೇಕು. ಸತತವಾಗಿ ಪ್ರಯತ್ನ ಪಡುವುದರ ಜೊತೆಗೆ ಅದೃಷ್ಟ ಕೂಡಿ ಬಂದರೆ ನಿಮಗೆ ಸಿಗುವ ಫಲಗಳು ದುಪ್ಪಟ್ಟು ಆಗುತ್ತದೆ. ಹಾಗಾದರೆ ಯಾವ ಒಂದು ಚಿಕ್ಕ ಕೆಲಸವನ್ನು ಮಾಡುವುದರಿಂದ ನಿಮ್ಮ ಆಸೆಗಳು, ಇಚ್ಛೆಗಳು, ಯಾವ ರೀತಿ ನೆರವೇರುತ್ತದೆ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

 

ಪ್ರತಿಯೊಬ್ಬರ ಜೀವನದಲ್ಲಿ ಕಷ್ಟ-ಸುಖಗಳು ಒಂದು ನಾಣ್ಯದ ಎರಡು ಮುಖಗಳಿದ್ದಂತೆ ಇರುತ್ತದೆ. ಕಷ್ಟ ಬಂದಾಗ ಕಷ್ಟಗಳನ್ನು, ಧೈರ್ಯವಾಗಿ ಎದುರಿಸಿ ಇಷ್ಟಾರ್ಥಗಳನ್ನು ನೆರವೇರಿಸಿ ಕೊಳ್ಳಬೇಕೆಂದರೆ ಕೆಲವೊಂದು ಉಪಾಯಗಳನ್ನು ಮಾಡುವುದು ಅತಿ ಮುಖ್ಯವಾಗಿರುತ್ತದೆ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಅರಳಿ ಮರದಲ್ಲಿ ತ್ರಿಮೂರ್ತಿ ದೇವತೆಗಳು ನೆಲೆಸಿರುತ್ತಾರೆ ಎಂದು ಹಿರಿಯರು ಹೇಳುತ್ತಾರೆ. ಅರಳಿ ಮರದಲ್ಲಿ ತ್ರಿಮೂರ್ತಿಗಳು ಎಂದರೆ ಬ್ರಹ್ಮ, ವಿಷ್ಣು, ಮಹೇಶ್ವರ ಹೀಗೆ ಈ ಮೂರು ಜನರು ನೆಲೆಸಿರುತ್ತಾರೆ. ಆದ್ದರಿಂದ ಅರಳಿ ಮರದ ಬಳಿ ಹೋಗಿ ಒಂದು ಎಳೆಯನ್ನು ತೆಗೆದುಕೊಂಡು ಅದರ ಮೇಲೆ ನಿಮ್ಮ ಇಚ್ಛೆಯನ್ನು ಬರೆದು ನಂತರ ಎಲೆಯನ್ನು ಮಡಚಿ ಒಂದು ದಾರದಿಂದ ಅರಳಿ ಮರಕ್ಕೆ ಆ ಎಲೆಯನ್ನು ಕಟ್ಟಬೇಕು.

ನಿಮ್ಮ ಇಚ್ಛೆಗಳು ಏನಾದರೂ ಆಸೆ, ಪ್ರೀತಿ, ಹಣದ ವಿಷಯಕ್ಕೆ ಸಂಬಂಧಪಟ್ಟಿದ್ದರೆ ಕೆಂಪು ದಾರದಿಂದ ಎಲೆಯನ್ನು ಅರಳಿ ಮರಕ್ಕೆ ಕಟ್ಟಬೇಕು. ಒಂದು ವೇಳೆ ಶತ್ರುವಿನ ಕಾಟದಿಂದ ಮುಕ್ತಿ ದೊರೆಯಬೇಕೆಂದರೆ ಕಪ್ಪು ದಾರದಿಂದ ಅರಳಿ ಮರಕ್ಕೆ ಕಟ್ಟಬೇಕು. ಅರಳಿ ಮರಕ್ಕೆ ಕಪ್ಪು ದಾರದಿಂದ ಕಟ್ಟಿದ ನಂತರ ಓಂ ಹ್ರೀಂ ಭಟ್ ಸ್ವಾಹ ಎಂಬ ಬೀಜಾಕ್ಷರಿ ಮಂತ್ರವನ್ನು 11 ಬಾರಿ ಜಪಿಸಬೇಕು. ಇದಾದ ನಂತರ ಅರಳಿ ಮರದ ಬುಡದಲ್ಲಿರುವ ಒಂದು ಹಿಡಿ ಮಣ್ಣನ್ನು ತೆಗೆದುಕೊಂಡು ಮನೆಗೆ ತಂದು ಇಡಬೇಕು.

ಇದಾದ ನಂತರ ಮರುದಿನ ಮನೆಯಲ್ಲಿ ತಂದಿಟ್ಟಿದ್ದ ಮಣ್ಣನ್ನು ತೆಗೆದುಕೊಂಡು ಹೋಗಿ ಅರಳಿ ಮರದಲ್ಲಿ ಕಟ್ಟಿದ್ದನ್ನು ಮಣ್ಣಿನಿಂದ ಹೂತು ಹಾಕಬೇಕು. ಈ ರೀತಿ ಮಾಡುವುದರಿಂದ ನಿಮ್ಮ ಇಚ್ಛೆಗಳು, ಕೋರಿಕೆಗಳು ಹಾಗೂ ಶತ್ರುಗಳ ಕಾಟ ಇದ್ದರೆ ದೂರವಾಗುವುದು ಖಚಿತ.

 

ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್

ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882