Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

-ಡಕ್ಕೆಯ ಬೊಮ್ಮಣ್ಣ ಅವರ ವಚನ …!

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ನಾರೀಕೇಳ ಹುಟ್ಟಿದ ಸುಜಲವ ಅಲ್ಲಿಗೆ ಎಯ್ದಿಸಿ ಎರೆದವರಿಲ್ಲ

ಅದು ಬಲಿದು ಅಲ್ಲಿಯೇ ಅರತಾಗ ಬೇರೊಂದು ಕೊಂಡುದಿಲ್ಲ.

ಅಪ್ಪುವರತು ತುಪ್ಪ ತನ್ನಲ್ಲಿಯೆ ಒದಗಿದಂತೆ

ನಿಶ್ಚೆ ೈಸಿದ ಮನ ವಸ್ತುವಿನಲ್ಲಿ ಕೂಡಿ

ಕಾಯದ ಕರಂಡದಲ್ಲಿ ಕರಣಂಗಳರತು

ಜೀವ ಕೆಟ್ಟು ಪರಮನಾದಂತೆ.

ಈ ಭೇದವನರಿದು ಕಾಲನ ಗೆದ್ದುಕಾಲಾಂತಕ ಭೀಮೇಶ್ವರಲಿಂಗವು ತಾನಾದನು.

 

-ಡಕ್ಕೆಯ ಬೊಮ್ಮಣ್ಣ