Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ನಿಗಮ ಮಂಡಳಿ ಪಟ್ಟಿ ಬಿಡುಗಡೆ – 32 ಶಾಸಕರಿಗೆ ಅಧ್ಯಕ್ಷ ಸ್ಥಾನ

ಬೆಂಗಳೂರು: ಕರ್ನಾಟಕ ಸರ್ಕಾರವು 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.

ನಿಗಮ ಮಂಡಳಿ ಅಧ್ಯಕ್ಷರ ಪಟ್ಟಿ:

ಹಂಪನಗೌಡ ಬಾದರ್ಲಿ – ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ

ಅಪ್ಪಾಜಿ ಸಿ.ಎಸ್.ನಾಡಗೌಡ – ಕೆಎಸ್​ಡಿಎಲ್

ರಾಜು ಕಾಗೆ – ಹುಬ್ಬಳ್ಳಿ ಸಾರಿಗೆ ನಿಗಮ (ವಾಯವ್ಯ ಸಾರಿಗೆ ನಿಗಮ)

ಹೆಚ್.ವೈ.ಮೇಟಿ – ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರ

ಎಸ್.ಆರ್.ಶ್ರೀನಿವಾಸ – ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ

ಬಸವರಾಜ ನೀಲಪ್ಪ ಶಿವಣ್ಣನವರ್ – ಅರಣ್ಯ ಅಭಿವೃದ್ಧಿ ನಿಗಮ

ಬಿ.ಜಿ.ಗೋವಿಂದಪ್ಪ – ಆಹಾರ ಮತ್ತು ನಾಗರಿಕ ಸರಬರಾಜು ನಿಗಮ

ಹೆಚ್.ಸಿ.ಬಾಲಕೃಷ್ಣ – ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ

ಜಿ.ಎಸ್.ಪಾಟೀಲ್: ಖನಿಜ ಅಭಿವೃದ್ಧಿ ನಿಗಮ ನಿಯಮಿತ

ಎನ್.ಎ.ಹ್ಯಾರಿಸ್ – ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ

ಕೌಜಲಗಿ ಮಹಾಂತೇಶ್ ಶಿವಾನಂದ – ಹಣಕಾಸು ಸಂಸ್ಥೆ

ಸಿ.ಪುಟ್ಟರಂಗಶೆಟ್ಟಿ – ಮೈಸೂರು ಸೇಲ್ಸ್ ಇಂಟರ್​ನ್ಯಾಷನಲ್ ಲಿಮಿಟೆಡ್

ಬೀಳಗಿ ಶಾಸಕ ಜೆ.ಟಿ.ಪಾಟೀಲ್ – ಹಟ್ಟಿ ಚಿನ್ನದ ಗಣಿ

ರಾಜಾ ವೆಂಕಟಪ್ಪ ನಾಯಕ – ಕರ್ನಾಟಕ ರಾಜ್ಯ ಉಗ್ರಾಣ ನಿಗಮ

ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ – ಲ್ಯಾಂಡ್ ಆರ್ಮಿ

ಕೆ.ಎಂ.ಶಿವಲಿಂಗೇಗೌಡ – ಕರ್ನಾಟಕ ಗೃಹ ಮಂಡಳಿ

ಅಬ್ಬಯ್ಯ ಪ್ರಸಾದ್ – ಕರ್ನಾಟಕ ರಾಜ್ಯ ಕೊಳಚೆ ಅಭಿವೃದ್ಧಿ ಮಂಡಳಿ

ಬೇಳೂರು ಗೋಪಾಲಕೃಷ್ಣ- ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ

ಎಸ್.ಎನ್.ನಾರಾಯಣಸ್ವಾಮಿ – ಕೆಯುಡಿಐಸಿ ಮತ್ತು ಎಫ್​ಸಿ

ಪಿ.ಎಂ.ನರೇಂದ್ರಸ್ವಾಮಿ – ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ

ಟಿ.ರಘುಮೂರ್ತಿ – ಕರ್ನಾಟಕ ರಾಜ್ಯ ಕೈಗಾರಿಕೆಗಳ ಮಂಡಳಿ

ರಮೇಶ್ ಬಾಬು ಬಂಡಿಸಿದ್ದೇಗೌಡ – ಚೆಸ್ಕಾಂ

ಬಿ.ಶಿವಣ್ಣ – ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ

ಎಸ್.ಎನ್.ಸುಬ್ಬಾರೆಡ್ಡಿ – ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ

ವಿನಯ ಕುಲಕರ್ಣಿ – ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ

ಹೆಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು – ಜಂಗಲ್ ಲಾಡ್ಜಸ್

ಬಸನಗೌಡ ದದ್ದಲ್ – ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ

ಖನೀಜ್ ಫಾತಿಮಾ – ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ

ವಿಜಯಾನಂದ ಕಾಶಪ್ಪನರ್ – ಕರ್ನಾಟಕ ಕ್ರೀಡಾ ಪ್ರಾಧಿಕಾರ

ಶ್ರೀನಿವಾಸ ಮಾನೆ – ಡಿಸಿಎಂ ರಾಜಕೀಯ ಸಲಹೆಗಾರ

ಟಿ.ಡಿ.ರಾಜೇಗೌಡ – ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ

ಎಂ.ರೂಪಕಲಾ – ಕರಕುಶಲ ಕೈಗಾರಿಕಾ ಅಭಿವೃದ್ಧಿ ನಿಗಮ